Latest

ಹಸುಗಳ ಮೇಲೆ ಕ್ರೂರ ದೌರ್ಜನ್ಯ: ಸಿಎಂ, ಸಚಿವರು ಹಾಗೂ ಬಿಜೆಪಿ ನಾಯಕರಿಂದ ಆಗ್ರಹ.

ಬೆಂಗಳೂರು: ಕಾಟನ್ ಪೇಟೆಯಲ್ಲಿ ಮೂಕಪ್ರಾಣಿಗಳಾದ ಹಸುಗಳ ಕೆಚ್ಚಲನ್ನು ಕತ್ತರಿಸಿದ ಅಮಾನವೀಯ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಹಾಗೂ ಸಚಿವ ಜಮೀರ್ ಖಾನ್, ಇಡೀ ರಾಜ್ಯದ ಜನರು ಮತ್ತು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಅವರು ಸರಕಾರವನ್ನು ಆಕ್ರೋಶ ವ್ಯಕ್ತಪಡಿಸಿ, ಘಟನೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಮೂಕಪ್ರಾಣಿಗಳ ಮೇಲೆ ದೌರ್ಜನ್ಯ ಎಸಗಿದವರು ಸಾಮಾನ್ಯ ಮಾನವೀಯತೆಯನ್ನು ಮರೆತಿದ್ದಾರೆ. ಈ ಘಟನೆ ನಾಗರಿಕ ಸಮಾಜಕ್ಕೆ ಕಲಂಕವಾಗಿದೆ. ಸರ್ಕಾರ ಹಾಗೂ ಪೋಲಿಸು ಇಲಾಖೆ ತಕ್ಷಣದ ಕ್ರಮ ತೆಗೆದುಕೊಳ್ಳಬೇಕು,” ಎಂದು ಹೇಳಿದ್ದಾರೆ.
“ಗೋವು ನಮ್ಮ ತಾಯಿ ಎಂದು ನಾವು ಪೂಜಿಸುವ ದೇಶದಲ್ಲಿ ಈ ರೀತಿಯ ವಿಕೃತಿ ನಡೆಯುವುದು ವಿಷಾದನೀಯ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವುದು ಅವಶ್ಯಕವಾಗಿದೆ, ಇದು ಸಮಾಜಕ್ಕೆ ಪಾಠವಾಗಬೇಕು,” ಎಂದು ಅವರು ಹೇಳಿದ್ದಾರೆ.

nazeer ahamad

Recent Posts

ಕ್ಯಾನ್ಸರ್‌ಗೆ ಬಲಿಯಾದ ಬೆಸ್ಕಾಂ ವಿಜಿಲೆನ್ಸ್ ಎಸ್‌ಪಿ ಬಿ.ಎನ್. ಲಾವಣ್ಯ: ಪೊಲೀಸ್ ವಲಯಕ್ಕೆ ಭಾರೀ ನಷ್ಟ

ಬೆಂಗಳೂರಿನಲ್ಲಿ ದುಃಖದ ಸುದ್ದಿ ಬೆಳಕಿಗೆ ಬಂದಿದೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಎಸ್‌ಪಿ ಬಿ.ಎನ್. ಲಾವಣ್ಯ…

4 hours ago

ದಾಂಡೇಲಿ ದುರಂತ: ಮಲೇಷ್ಯಾದಿಂದ ಬಂದ ಪತಿ; ಪತ್ನಿಗೆ ಬೇರೊಬ್ಬನೊಂದಿಗಿದ್ದ ಸಂಬಂಧ ತಿಳಿದು ಆತ್ಮಹತ್ಯೆ

ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆ ಒಂದು ಬೆಳಕಿಗೆ ಬಂದಿದೆ. ದಾಂಡೇಲಿ ನಗರದಲ್ಲಿ ಕುಟುಂಬ ಕಲಹ ಮತ್ತು ಮಾನಸಿಕ…

7 hours ago

ಬರ್ಗಿ ಅಣೆಕಟ್ಟು ದುರಂತ: ಸಾವಿನ ಕ್ಷಣದಲ್ಲೂ ಮಗುವಿಗೆ ಗುರಾಣಿಯಾದ ತಾಯಿ

ಮಧ್ಯಪ್ರದೇಶದ ಬರ್ಗಿ ಅಣೆಕಟ್ಟಿನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತವು ದೇಶವನ್ನೇ ದುಃಖದ ಮೌನಕ್ಕೆ ತಳ್ಳಿದೆ. ಆದರೆ ಈ ದುರ್ಘಟನೆಯ ನಂತರ…

8 hours ago

ಅಕ್ಕ-ತಂಗಿಯರ ವಿಚಿತ್ರ ನಿರ್ಧಾರ: ಪತಿಗಳ ಅದಲು-ಬದಲು ಪ್ರಕರಣಕ್ಕೆ ಹೈಕೋರ್ಟ್ ತೀರ್ಪು

ಮಧ್ಯ ಪ್ರದೇಶದ ಗ್ವಾಲಿಯರ್ ಹೈಕೋರ್ಟ್ ಪೀಠದ ಮುಂದೆ ಅಪರೂಪದ ಹಾಗೂ ಅಚ್ಚರಿ ಮೂಡಿಸುವ ಪ್ರಕರಣವೊಂದು ವಿಚಾರಣೆಗೆ ಬಂದಿದ್ದು, ಇದು ಸಾರ್ವಜನಿಕ…

8 hours ago

ಲವ್ ಅಂಡ್ ಸೆಕ್ಸ್ ದೋಖಾ: ಮಾಜಿ ಪುರಸಭಾ ಅಧ್ಯಕ್ಷನಿಂದ ವಂಚನೆ?

ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ…

9 hours ago

ವೈದ್ಯಕೀಯ ಕ್ಷೇತ್ರದಲ್ಲಿ ಮಹಾ ವಂಚನೆ: ಆಪರೇಷನ್ ಥಿಯೇಟರ್‌ನಲ್ಲೇ ಯುವತಿಯ ಖಾಸಗಿ ಫೋಟೋ ಲೀಕ್!

ಉತ್ತರ ಪ್ರದೇಶದ ಕೌಶಂಬಿಯ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ರೋಗಿಯ ಖಾಸಗಿತನ ಉಲ್ಲಂಘನೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸೆ…

13 hours ago