ಬೆಂಗಳೂರು: ಕಾಟನ್ ಪೇಟೆಯಲ್ಲಿ ಮೂಕಪ್ರಾಣಿಗಳಾದ ಹಸುಗಳ ಕೆಚ್ಚಲನ್ನು ಕತ್ತರಿಸಿದ ಅಮಾನವೀಯ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಹಾಗೂ ಸಚಿವ ಜಮೀರ್ ಖಾನ್, ಇಡೀ ರಾಜ್ಯದ ಜನರು ಮತ್ತು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಅವರು ಸರಕಾರವನ್ನು ಆಕ್ರೋಶ ವ್ಯಕ್ತಪಡಿಸಿ, ಘಟನೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಮೂಕಪ್ರಾಣಿಗಳ ಮೇಲೆ ದೌರ್ಜನ್ಯ ಎಸಗಿದವರು ಸಾಮಾನ್ಯ ಮಾನವೀಯತೆಯನ್ನು ಮರೆತಿದ್ದಾರೆ. ಈ ಘಟನೆ ನಾಗರಿಕ ಸಮಾಜಕ್ಕೆ ಕಲಂಕವಾಗಿದೆ. ಸರ್ಕಾರ ಹಾಗೂ ಪೋಲಿಸು ಇಲಾಖೆ ತಕ್ಷಣದ ಕ್ರಮ ತೆಗೆದುಕೊಳ್ಳಬೇಕು,” ಎಂದು ಹೇಳಿದ್ದಾರೆ.
“ಗೋವು ನಮ್ಮ ತಾಯಿ ಎಂದು ನಾವು ಪೂಜಿಸುವ ದೇಶದಲ್ಲಿ ಈ ರೀತಿಯ ವಿಕೃತಿ ನಡೆಯುವುದು ವಿಷಾದನೀಯ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವುದು ಅವಶ್ಯಕವಾಗಿದೆ, ಇದು ಸಮಾಜಕ್ಕೆ ಪಾಠವಾಗಬೇಕು,” ಎಂದು ಅವರು ಹೇಳಿದ್ದಾರೆ.
ರಾಯಚೂರು: ಖಾಸಗಿ ಶಾಲೆಯ ಮಾನ್ಯತೆ ನವೀಕರಣ ಮಾಡಿಕೊಡುವುದಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ (ಡಿಡಿಪಿಐ) ಕಚೇರಿಯ…
ಮದುವೆಯಾಗಿ ಕೇವಲ 48 ದಿನಗಳಲ್ಲೇ 26 ವರ್ಷದ ನವವಧು ವಿಶಾಖಾ ತಿಲ್ಕರ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಂಬೈ ಸಮೀಪದ…
ನವದೆಹಲಿ: ಇತ್ತೀಚೆಗಷ್ಟೇ ವಿವಾಹವಾಗಿ ಹನಿಮೂನ್ಗಾಗಿ ಉತ್ತರಾಖಂಡಕ್ಕೆ ತೆರಳಿದ್ದ ದೆಹಲಿ ಮೂಲದ ಯುವ ಮಹಿಳಾ ಟೆಕ್ಕಿಯೊಬ್ಬರು ಮಸೂರಿಯ ಹೋಂಸ್ಟೇ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ…
ಕಾರವಾರ: ಹಳಿಯಾಳದಲ್ಲಿ ಮಾಜಿ ರೌಡಿ ಶೀಟರ್ನಿಂದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ…
ಬೆಂಗಳೂರು: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿದ್ದ ಸಂಬಂಧವು ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಪ್ರದೇಶದಲ್ಲಿ…
ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನಿಸಿದ…