ಬೆಂಗಳೂರು: ಕಾಟನ್ ಪೇಟೆಯಲ್ಲಿ ಮೂಕಪ್ರಾಣಿಗಳಾದ ಹಸುಗಳ ಕೆಚ್ಚಲನ್ನು ಕತ್ತರಿಸಿದ ಅಮಾನವೀಯ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಹಾಗೂ ಸಚಿವ ಜಮೀರ್ ಖಾನ್, ಇಡೀ ರಾಜ್ಯದ ಜನರು ಮತ್ತು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಅವರು ಸರಕಾರವನ್ನು ಆಕ್ರೋಶ ವ್ಯಕ್ತಪಡಿಸಿ, ಘಟನೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಮೂಕಪ್ರಾಣಿಗಳ ಮೇಲೆ ದೌರ್ಜನ್ಯ ಎಸಗಿದವರು ಸಾಮಾನ್ಯ ಮಾನವೀಯತೆಯನ್ನು ಮರೆತಿದ್ದಾರೆ. ಈ ಘಟನೆ ನಾಗರಿಕ ಸಮಾಜಕ್ಕೆ ಕಲಂಕವಾಗಿದೆ. ಸರ್ಕಾರ ಹಾಗೂ ಪೋಲಿಸು ಇಲಾಖೆ ತಕ್ಷಣದ ಕ್ರಮ ತೆಗೆದುಕೊಳ್ಳಬೇಕು,” ಎಂದು ಹೇಳಿದ್ದಾರೆ.
“ಗೋವು ನಮ್ಮ ತಾಯಿ ಎಂದು ನಾವು ಪೂಜಿಸುವ ದೇಶದಲ್ಲಿ ಈ ರೀತಿಯ ವಿಕೃತಿ ನಡೆಯುವುದು ವಿಷಾದನೀಯ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವುದು ಅವಶ್ಯಕವಾಗಿದೆ, ಇದು ಸಮಾಜಕ್ಕೆ ಪಾಠವಾಗಬೇಕು,” ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…