ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ನಲ್ಲಿ ಮುಸ್ಲಿಮರಿಗೆ ಅನೇಕ ವಿಶೇಷ ಯೋಜನೆಗಳನ್ನು ಘೋಷಿಸಿದ್ದು, ಇದಕ್ಕೆ ವಿರೋಧ ಪಕ್ಷವಾದ ಬಿಜೆಪಿ ಮತ್ತು ಕೆಲ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಬಜೆಟ್ ಅನ್ನು ಕೆಲವರು “ಹಲಾಲ್ ಬಜೆಟ್” ಎಂದು ಟೀಕಿಸಿದ್ದಾರೆ.
ಮುಸ್ಲಿಮರಿಗೆ ಘೋಷಿಸಿದ ಯೋಜನೆಗಳು
ಬಜೆಟ್ ವಿರುದ್ಧ ಬಿಜೆಪಿ ಆಕ್ರೋಶ
ಬಿಜೆಪಿ ನಾಯಕರು ಈ ಬಜೆಟ್ನ್ನು ಮುಸ್ಲಿಂ ಸಮುದಾಯಕ್ಕೆ ತೂಕ ಹಾಕುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. “ಈ ಬಜೆಟ್ ನೋಡಿದರೆ ಕಾಂಗ್ರೆಸ್ ಪಕ್ಷ ಮುಸ್ಲಿಮರ ಓಲೈಕೆಗೆ ಎಷ್ಟೇ ಮುಂದೆ ಹೋಗುತ್ತಿದೆ ಎಂಬುದು ಸ್ಪಷ್ಟ” ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಹಲವಾರು ಸಾಮಾಜಿಕ ಜಾಲತಾಣಗಳ ಬಳಕೆದಾರರೂ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, “ಹಿಂದೂಗಳು ದೇವಸ್ಥಾನಕ್ಕೆ ಹೋದಾಗ ಹುಂಡಿಗೆ ಹಣ ಹಾಕುತ್ತಾರೆ, ಆದರೆ ಆ ಹಣವನ್ನು ಸರ್ಕಾರ ಅಲ್ಪಸಂಖ್ಯಾತರಿಗಾಗಿ ಬಳಸುತ್ತಿದೆ” ಎಂಬ ಆರೋಪವನ್ನು ಮಾಡಿದ್ದಾರೆ.
ಬಜೆಟ್ ಮೇಲಿನ ಈ ವಿವಾದ ಮುಂದುವರಿಯುವ ಸಾಧ್ಯತೆಯಿದ್ದು, ಸರ್ಕಾರದ ನಿರ್ಧಾರಕ್ಕೆ ಇನ್ನಷ್ಟು ಪ್ರತಿಕ್ರಿಯೆಗಳು ಹೊರಬರಬಹುದು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…