ಕುಣಿಗಲಿನಿಂದ ತುಮಕೂರಿಗೆ ತೆರಳುವಂತಹ ಬಸ್ ಸರಿಯಾದ ಸಮಯಕ್ಕೆ ಬಾರದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವ ಘಟನೆ ದಿನಾಂಕ 26 ನೇ ತಾರೀಖಿನಂದು ನಡೆದಿದೆ.
ಸರಿಯಾದ ಸಮಯಕ್ಕೆ ಬಸ್ ಬರದಿರುವುದು ಹಾಗೂ ಬಸ್ ನಿರ್ವಾಹಕರು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವುದು ಮತ್ತು ಬಸ್ಸಿನಲ್ಲಿ ಮಿತಿಗಿನ್ನ ಹೆಚ್ಚಾಗಿ ಪ್ರಯಾಣಿಕರನ್ನು ತುಂಬಿಸುವುದು ಇದರಿಂದಾಗಿ ದಿನನಿತ್ಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿರುವ ಕಾರಣ ಈ ವಿಚಾರವಾಗಿ ಡಿಪೋ ಮ್ಯಾನೇಜರ್ಗಳಿಗೂ ಸಹ ದೂರನ್ನು ನೀಡಿರುತ್ತಾರೆ. ಆದರೂ ಯಾವುದೇ ರೀತಿ ಸ್ಪಂದಿಸಿರುವುದಿಲ್ಲ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿರುತ್ತಾರೆ. ಇದೇ ವಿಚಾರವಾಗಿ ದಿನಾಂಕ 26-12-2022 ರಂದು ವಿದ್ಯಾರ್ಥಿಗಳೆಲ್ಲ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿರುತ್ತಾರೆ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…