ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಬೈಕ್ ಸವಾರನು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುಸುಗಲ್ ಗ್ರಾಮದ ಹತ್ತಿರದ ಹಳ್ಳದ ಬಳಿ ಈ ದಾರುಣ ಘಟನೆ ನಡೆದಿದೆ.
ಅಳಗವಾಡಿ ಗ್ರಾಮದ ಯುವಕನೊಬ್ಬ, ಬ್ಯಾಹಟ್ಟಿ ಗ್ರಾಮದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅನ್ನು ಓವರ್ ಟೆಕ್ ಮಾಡುವ ವೇಳೆ ನಿಯಂತ್ರಣ ತಪ್ಪಿದ್ದಾನೆ. ಈ ಸಂದರ್ಭ ಬೈಕ್ ಸ್ಕಿಡ್ ಆಗಿ ಬಸ್ನ ಹಿಂದಿನ ಚಕ್ರ ಸವಾರನ ತಲೆಯ ಮೇಲೆ ಹರಿದಿದೆ. ಪರಿಣಾಮವಾಗಿ ಆತ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆ ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಹಾಗೂ ಮೂಲ ಸ್ಥಳ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ವರದಿ: ಶಿವು ಪಿ.ಆರ್.
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ…
ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ…
ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…
ಗೌರಿಬಿದನೂರು: ತೊಂಡೇಭಾವಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರೈತರ ಹಣ ದುರುಪಯೋಗವಾಗಿರುವ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಹಾಗೂ…
ಕಲಬುರಗಿ: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಕಲಬುರಗಿ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್…
ಈ ಕಾಲದಲ್ಲಿ ಪ್ರತಿಭೆ ಮತ್ತು ಕ್ರಿಯೇಟಿವಿಟಿಗೆ ಯಾವುದೇ ವಿದ್ಯಾರ್ಹತೆ ಅಥವಾ ದೊಡ್ಡ ಹುದ್ದೆಗಳ ಅಗತ್ಯವಿಲ್ಲ ಎಂಬುದನ್ನು ಹಾಸನ ಜಿಲ್ಲೆಯ ಅರಸೀಕೆರೆಯ…