ಕೂಡ್ಲಿಗಿ ತಾಲೂಕಿನ ಹುರುಳಿಹಾಳ್ ಗ್ರಾಮದಲ್ಲಿ ದಿ. 24-2-24 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಹಮ್ಮಿಕೊಂಡಿರುವ ” 75 ನೇ ವರ್ಷದ ಅಮೃತ ಮಹೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ” ವನ್ನು ಮಾನ್ಯಶಾಸಕರು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಿಗೆ ನನ್ನನ್ನೂ ಮತ್ತೇ ಮತ್ತೇ ಕರೆಯುವುದರಿಂದ ತಪ್ಪು ಮಾಡುವುದನ್ನು ತಿದ್ದಿಕೊಂಡು ದೇಶದ ಆಸ್ತಿಯಾದ ಸರ್ಕಾರಿ ಸಂಸ್ಥೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಒಂದು ಒಳ್ಳೆಯ ಅವಕಾಶ ಸಿಕ್ಕಿದೆ ಎಂದೂ ಹೇಳಿಕೊಳ್ಳಲು ಸಂತೋಷ ಅನಿಸುತ್ತದೆ. ಹುರುಳಿಹಾಳ್ ಗ್ರಾಮ ಸರ್ವ ಜನಾಂಗದ ಶಾಂತಿಯ ತೋಟವಾಗಿ ಗಮನ ಸೆಳೆಯುತ್ತದೆ. ಇದೇ ಗ್ರಾಮದಲ್ಲಿ ನಮ್ಮ ತಂದೆಯವರು ಸ್ಥಾಪಿಸಿದ ಶಾಲೆ ಇದೆ ಅನ್ನುವುದು ಹೆಮ್ಮೆಯ ಸಂಗತಿ . ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳ ಅಭಿವೃದ್ಧಿಗೆ ಒತ್ತುಕೊಡುವುದಾಗಿ ತಿಳಿಸಿದರು. ಬಳಿಕ, ಹೊಸದಾಗಿ ನಿರ್ಮಾಣಗೊಂಡಿರುವ ಗ್ರಂಥಾಲಯ ಕಟ್ಟಡವನ್ನು ಉದ್ಘಾಟಿಸಿದರು. ಹಾಗೆಯೇ ಸಿ. ಆರ್. ಸಿ. ಕಛೇರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆ ಸಿಬ್ಬಂದಿ , ವಿದ್ಯಾರ್ಥಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.
ವರದಿ : ವಿನಾಯಕ್ ಕೆಎಸ್
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…