Latest

ಸರಕಾರಿ ಶಾಲೆಗಳಿಗೆ ರಂಗೇರಸುವ ಅಭಿಯಾನ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ..!

ಕುಂದಗೋಳ; ಸರ್ಕಾರಿ ಶಾಲೆಗಳು ಸ್ವಚ್ಚತೆಯಿಂದ ಕೊಡಿರಬೇಕು, ಶಾಲೆಗಳು ಬಣ್ಣದ ಲೇಪನೆಗಳಿಂದ ಕಂಗೊಳಿಸುಬೇಕು, ನೈರ್ಮಲ್ಯವನ್ನು ಕಾಪಾಡಿಕೊಳ್ಳವುದರ ಜೊತೆಗೆ ಉತ್ತಮ ಪರಿಸರ ಹೊಂದಿರಬೇಕು ಎಂಬ ಸದ್ದೋಶದಿಂದ ‘ಬಣ್ಣದರ್ಪಣೆ’ ಬಣ್ಣ ನಮ್ಮದು ಶಾಲೆ ಮತ್ತು ಸಹಾಯ ನಿಮ್ಮದು ಎಂಬ ವಿನೂತನ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.

ಅವರು ಪಟ್ಟಣದ ಖಾಸಗಿ ಹರಭಟ್ಟ ಹೈಸ್ಕೂಲು ಶಾಲಾ ಮೈದಾನದಲ್ಲಿ ಕೇಂದ್ರ ಸಚಿವ ಜೋಶಿ ಅವರು ವಿಶೇಷ ಪರಿಕಲ್ಪನೆಯ ಬಣ್ಣದರ್ಪಣೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕುಂದಗೋಳ ಮತಕ್ಷೇತ್ರದ ಹಂಚಿನಾಳ ಗ್ರಾಮದ ಸರಕಾರಿ ಶಾಲೆಗೆ ಬೇಟೆ ಕೊಟ್ಟಾಗ ಅಲ್ಲಿನ ಪರಿಸ್ಥಿತಿ ಕಂಡು ತಕ್ಷಣ ಕಂಪನಿಗಳ ಸಹಾಯದಿಂದ ಕೊಠಡಿ ನಿರ್ಮಿಸಿದ್ದು. ಇದರಂತೆ ಶಾಲಾ ಕೊಠಡಿಗಳಿಗೆ ಬಣ್ಣ ಹಚ್ಚಿಕೂಡಿ ಎಂದು ಮನವಿ ಮಾಡಿಕೊಂಡಿದ್ದರು. ಅಂದು ಬಂದ ಆಲೋಚನೆ ಇವತ್ತು ಸಾಕಾರಗೊಳತ್ತುದೆ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1177 ಶಾಲಾ- ಕಾಲೇಜುಗಳು ಇದ್ದು, ಜೆ.ಎಸ್ ಡಬ್ಲೂ ಸಹಯೋಗದಲ್ಲಿ ನನ್ನ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಿಗೆ ಕುಂದಗೋಳದಿಂದಲೇ ಆರಂಭಗೊಳ್ಳುತ್ತಿರುವುದು ನನಗೆ ಸಂತಸ ತಂದಿದೆ. ಈ ಕಾರ್ಯಕ್ಕೆ ಪ್ರಧಾನಿ ಮೋದಿ ಸಹ ಶಾಘ್ಲೀನಿಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ 133 ಶಾಲಾ ಕೂಠಡಿಗಳುನ್ನು ಕಂಪನಿಗಳ ಸಹಾಯದಿಂದ ನಿರ್ಮಿಸಿದ್ದು. ಇನ್ನೂ 322 ಕೊಠಡಿಗಳುನ್ನು ನಿರ್ಮಿಸಿದರೆ ಶಾಲಾ ಮಕ್ಕಳಿಗೆ ಸುಸಜ್ಜಿತ ವಾತವರಣ ನಿರ್ಮಿಸಿ ಸುತ್ತೇನೆ. ಈಗಾಗಲೇ ಶಾಲೆಗಳಿಗೆ ಹತ್ತು ಸಾವಿರ ಬೆಂಚ್ ಗಳನ್ನು ನೀಡಲಾಗಿದು, ಅದರ ಭಾಗವಾಗಿ ಇನ್ನೂ 50 ಸಾವಿರ ಬೆಂಚ್ ಗಳನ್ನು ನೀಡುತ್ತೇನು ಎಂದು ಭರವಸೆ ನೀಡಿದರು.

ರಾಜ್ಯಸಭಾ ಸದಸ್ಯ ಜಗ್ಗೇಶ್ ಬಣ್ಣದರ್ಪಣೆ ಅಭಿಯಾನದ ಪ್ರೋಮೊ ವಿಡಿಯೋ ಅನಾವರಣಗೊಳಿಸಿ ಮಾತನಾಡಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಜೊತೆಯಲ್ಲಿ ಹೆಜ್ಜೆ ಹಾಕುವಂತ ನಾಯಕನನ್ನು ನೀವು ಆಯ್ಕೆ ಮಾಡಿದ್ದರಿಂದ ನೂರಾರು ಕೋಟಿಗಳ ಅಭಿವೃದ್ಧಿಯ ಅನುದಾನ ಪಡೆ ದ್ದೀರಿ. ಇಂತಹ ನಾಯಕನನ್ನು ನೀವು ಕೈ ಬಿಡದೆ ಮತ್ತೇ ಡಬಲ್ ಇಂಜಿನ್ ಸರ್ಕಾರವನ್ನು ನಿರ್ಮಿಸಲು ನಿಮ್ಮಂದಿಲೇ ಆರಂಭಗೂಳ್ಳಲ್ಲಿ ಎಂದರು

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ ಮನೇನಕೂಪ್ಪ, ಜೆ. ಎಸ್ ಡಬ್ಲೂ, ಕಂಪನಿಯ ಸಿಇಒ ಅಶ್ವಿನಿ ಸೆಕ್ಸೇನ್ ಮಾತನಾಡಿದರು ವಿಪ ಸದಸ್ಯ ವಿ ಎಸ್ ಸಂಕನೂರ, ಶಾಸಕ ಅರವಿಂದ ಬೆಲ್ಲದ, ಸಿ ಎಮ್ ನಿಂಬಣ್ಣವರ. ಮಾಜಿ ಶಾಸಕ ಎಸ್ ಐ ಚಿಕ್ಕನಗೌಡ್ರ, ಎಮ್ ಆರ್ ಪಾಟೀಲ, ಪಪಂ ಅಧ್ಯಕ್ಷ ಪ್ರಕಾಶ ಕೊಕಾಟೆ, ಉಪಾಧ್ಯಕ್ಷ ಹನುಮಂತಪ್ಪ ರಣತೂರ, ಸಾನಿಧ್ಯವನ್ನು ಪಂಚಗ್ರಹ ಹೀರೆಮಠದ ಶಿತಿಕಂಠೆಶ್ವರ ಮಹಾಸ್ವಾಮಿಗಳು ಕಲ್ಯಾಣಪುರ ಬಸವಣ್ಣನವಜ್ಜನವರು, ಶಿವಾನಂದ ಮಠದ, ಮಹಾಂತ ಸ್ವಾಮೀಜಿ ಇದ್ದರು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago