Latest

ಸರಕಾರಿ ಶಾಲೆಗಳಿಗೆ ರಂಗೇರಸುವ ಅಭಿಯಾನ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ..!

ಕುಂದಗೋಳ; ಸರ್ಕಾರಿ ಶಾಲೆಗಳು ಸ್ವಚ್ಚತೆಯಿಂದ ಕೊಡಿರಬೇಕು, ಶಾಲೆಗಳು ಬಣ್ಣದ ಲೇಪನೆಗಳಿಂದ ಕಂಗೊಳಿಸುಬೇಕು, ನೈರ್ಮಲ್ಯವನ್ನು ಕಾಪಾಡಿಕೊಳ್ಳವುದರ ಜೊತೆಗೆ ಉತ್ತಮ ಪರಿಸರ ಹೊಂದಿರಬೇಕು ಎಂಬ ಸದ್ದೋಶದಿಂದ ‘ಬಣ್ಣದರ್ಪಣೆ’ ಬಣ್ಣ ನಮ್ಮದು ಶಾಲೆ ಮತ್ತು ಸಹಾಯ ನಿಮ್ಮದು ಎಂಬ ವಿನೂತನ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.

ಅವರು ಪಟ್ಟಣದ ಖಾಸಗಿ ಹರಭಟ್ಟ ಹೈಸ್ಕೂಲು ಶಾಲಾ ಮೈದಾನದಲ್ಲಿ ಕೇಂದ್ರ ಸಚಿವ ಜೋಶಿ ಅವರು ವಿಶೇಷ ಪರಿಕಲ್ಪನೆಯ ಬಣ್ಣದರ್ಪಣೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕುಂದಗೋಳ ಮತಕ್ಷೇತ್ರದ ಹಂಚಿನಾಳ ಗ್ರಾಮದ ಸರಕಾರಿ ಶಾಲೆಗೆ ಬೇಟೆ ಕೊಟ್ಟಾಗ ಅಲ್ಲಿನ ಪರಿಸ್ಥಿತಿ ಕಂಡು ತಕ್ಷಣ ಕಂಪನಿಗಳ ಸಹಾಯದಿಂದ ಕೊಠಡಿ ನಿರ್ಮಿಸಿದ್ದು. ಇದರಂತೆ ಶಾಲಾ ಕೊಠಡಿಗಳಿಗೆ ಬಣ್ಣ ಹಚ್ಚಿಕೂಡಿ ಎಂದು ಮನವಿ ಮಾಡಿಕೊಂಡಿದ್ದರು. ಅಂದು ಬಂದ ಆಲೋಚನೆ ಇವತ್ತು ಸಾಕಾರಗೊಳತ್ತುದೆ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1177 ಶಾಲಾ- ಕಾಲೇಜುಗಳು ಇದ್ದು, ಜೆ.ಎಸ್ ಡಬ್ಲೂ ಸಹಯೋಗದಲ್ಲಿ ನನ್ನ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಿಗೆ ಕುಂದಗೋಳದಿಂದಲೇ ಆರಂಭಗೊಳ್ಳುತ್ತಿರುವುದು ನನಗೆ ಸಂತಸ ತಂದಿದೆ. ಈ ಕಾರ್ಯಕ್ಕೆ ಪ್ರಧಾನಿ ಮೋದಿ ಸಹ ಶಾಘ್ಲೀನಿಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ 133 ಶಾಲಾ ಕೂಠಡಿಗಳುನ್ನು ಕಂಪನಿಗಳ ಸಹಾಯದಿಂದ ನಿರ್ಮಿಸಿದ್ದು. ಇನ್ನೂ 322 ಕೊಠಡಿಗಳುನ್ನು ನಿರ್ಮಿಸಿದರೆ ಶಾಲಾ ಮಕ್ಕಳಿಗೆ ಸುಸಜ್ಜಿತ ವಾತವರಣ ನಿರ್ಮಿಸಿ ಸುತ್ತೇನೆ. ಈಗಾಗಲೇ ಶಾಲೆಗಳಿಗೆ ಹತ್ತು ಸಾವಿರ ಬೆಂಚ್ ಗಳನ್ನು ನೀಡಲಾಗಿದು, ಅದರ ಭಾಗವಾಗಿ ಇನ್ನೂ 50 ಸಾವಿರ ಬೆಂಚ್ ಗಳನ್ನು ನೀಡುತ್ತೇನು ಎಂದು ಭರವಸೆ ನೀಡಿದರು.

ರಾಜ್ಯಸಭಾ ಸದಸ್ಯ ಜಗ್ಗೇಶ್ ಬಣ್ಣದರ್ಪಣೆ ಅಭಿಯಾನದ ಪ್ರೋಮೊ ವಿಡಿಯೋ ಅನಾವರಣಗೊಳಿಸಿ ಮಾತನಾಡಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಜೊತೆಯಲ್ಲಿ ಹೆಜ್ಜೆ ಹಾಕುವಂತ ನಾಯಕನನ್ನು ನೀವು ಆಯ್ಕೆ ಮಾಡಿದ್ದರಿಂದ ನೂರಾರು ಕೋಟಿಗಳ ಅಭಿವೃದ್ಧಿಯ ಅನುದಾನ ಪಡೆ ದ್ದೀರಿ. ಇಂತಹ ನಾಯಕನನ್ನು ನೀವು ಕೈ ಬಿಡದೆ ಮತ್ತೇ ಡಬಲ್ ಇಂಜಿನ್ ಸರ್ಕಾರವನ್ನು ನಿರ್ಮಿಸಲು ನಿಮ್ಮಂದಿಲೇ ಆರಂಭಗೂಳ್ಳಲ್ಲಿ ಎಂದರು

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ ಮನೇನಕೂಪ್ಪ, ಜೆ. ಎಸ್ ಡಬ್ಲೂ, ಕಂಪನಿಯ ಸಿಇಒ ಅಶ್ವಿನಿ ಸೆಕ್ಸೇನ್ ಮಾತನಾಡಿದರು ವಿಪ ಸದಸ್ಯ ವಿ ಎಸ್ ಸಂಕನೂರ, ಶಾಸಕ ಅರವಿಂದ ಬೆಲ್ಲದ, ಸಿ ಎಮ್ ನಿಂಬಣ್ಣವರ. ಮಾಜಿ ಶಾಸಕ ಎಸ್ ಐ ಚಿಕ್ಕನಗೌಡ್ರ, ಎಮ್ ಆರ್ ಪಾಟೀಲ, ಪಪಂ ಅಧ್ಯಕ್ಷ ಪ್ರಕಾಶ ಕೊಕಾಟೆ, ಉಪಾಧ್ಯಕ್ಷ ಹನುಮಂತಪ್ಪ ರಣತೂರ, ಸಾನಿಧ್ಯವನ್ನು ಪಂಚಗ್ರಹ ಹೀರೆಮಠದ ಶಿತಿಕಂಠೆಶ್ವರ ಮಹಾಸ್ವಾಮಿಗಳು ಕಲ್ಯಾಣಪುರ ಬಸವಣ್ಣನವಜ್ಜನವರು, ಶಿವಾನಂದ ಮಠದ, ಮಹಾಂತ ಸ್ವಾಮೀಜಿ ಇದ್ದರು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

8 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

8 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

8 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

8 hours ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

17 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

17 hours ago