Latest

ಸರಕಾರಿ ಶಾಲೆಗಳಿಗೆ ರಂಗೇರಸುವ ಅಭಿಯಾನ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ..!

ಕುಂದಗೋಳ; ಸರ್ಕಾರಿ ಶಾಲೆಗಳು ಸ್ವಚ್ಚತೆಯಿಂದ ಕೊಡಿರಬೇಕು, ಶಾಲೆಗಳು ಬಣ್ಣದ ಲೇಪನೆಗಳಿಂದ ಕಂಗೊಳಿಸುಬೇಕು, ನೈರ್ಮಲ್ಯವನ್ನು ಕಾಪಾಡಿಕೊಳ್ಳವುದರ ಜೊತೆಗೆ ಉತ್ತಮ ಪರಿಸರ ಹೊಂದಿರಬೇಕು ಎಂಬ ಸದ್ದೋಶದಿಂದ ‘ಬಣ್ಣದರ್ಪಣೆ’ ಬಣ್ಣ ನಮ್ಮದು ಶಾಲೆ ಮತ್ತು ಸಹಾಯ ನಿಮ್ಮದು ಎಂಬ ವಿನೂತನ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.

ಅವರು ಪಟ್ಟಣದ ಖಾಸಗಿ ಹರಭಟ್ಟ ಹೈಸ್ಕೂಲು ಶಾಲಾ ಮೈದಾನದಲ್ಲಿ ಕೇಂದ್ರ ಸಚಿವ ಜೋಶಿ ಅವರು ವಿಶೇಷ ಪರಿಕಲ್ಪನೆಯ ಬಣ್ಣದರ್ಪಣೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕುಂದಗೋಳ ಮತಕ್ಷೇತ್ರದ ಹಂಚಿನಾಳ ಗ್ರಾಮದ ಸರಕಾರಿ ಶಾಲೆಗೆ ಬೇಟೆ ಕೊಟ್ಟಾಗ ಅಲ್ಲಿನ ಪರಿಸ್ಥಿತಿ ಕಂಡು ತಕ್ಷಣ ಕಂಪನಿಗಳ ಸಹಾಯದಿಂದ ಕೊಠಡಿ ನಿರ್ಮಿಸಿದ್ದು. ಇದರಂತೆ ಶಾಲಾ ಕೊಠಡಿಗಳಿಗೆ ಬಣ್ಣ ಹಚ್ಚಿಕೂಡಿ ಎಂದು ಮನವಿ ಮಾಡಿಕೊಂಡಿದ್ದರು. ಅಂದು ಬಂದ ಆಲೋಚನೆ ಇವತ್ತು ಸಾಕಾರಗೊಳತ್ತುದೆ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1177 ಶಾಲಾ- ಕಾಲೇಜುಗಳು ಇದ್ದು, ಜೆ.ಎಸ್ ಡಬ್ಲೂ ಸಹಯೋಗದಲ್ಲಿ ನನ್ನ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಿಗೆ ಕುಂದಗೋಳದಿಂದಲೇ ಆರಂಭಗೊಳ್ಳುತ್ತಿರುವುದು ನನಗೆ ಸಂತಸ ತಂದಿದೆ. ಈ ಕಾರ್ಯಕ್ಕೆ ಪ್ರಧಾನಿ ಮೋದಿ ಸಹ ಶಾಘ್ಲೀನಿಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ 133 ಶಾಲಾ ಕೂಠಡಿಗಳುನ್ನು ಕಂಪನಿಗಳ ಸಹಾಯದಿಂದ ನಿರ್ಮಿಸಿದ್ದು. ಇನ್ನೂ 322 ಕೊಠಡಿಗಳುನ್ನು ನಿರ್ಮಿಸಿದರೆ ಶಾಲಾ ಮಕ್ಕಳಿಗೆ ಸುಸಜ್ಜಿತ ವಾತವರಣ ನಿರ್ಮಿಸಿ ಸುತ್ತೇನೆ. ಈಗಾಗಲೇ ಶಾಲೆಗಳಿಗೆ ಹತ್ತು ಸಾವಿರ ಬೆಂಚ್ ಗಳನ್ನು ನೀಡಲಾಗಿದು, ಅದರ ಭಾಗವಾಗಿ ಇನ್ನೂ 50 ಸಾವಿರ ಬೆಂಚ್ ಗಳನ್ನು ನೀಡುತ್ತೇನು ಎಂದು ಭರವಸೆ ನೀಡಿದರು.

ರಾಜ್ಯಸಭಾ ಸದಸ್ಯ ಜಗ್ಗೇಶ್ ಬಣ್ಣದರ್ಪಣೆ ಅಭಿಯಾನದ ಪ್ರೋಮೊ ವಿಡಿಯೋ ಅನಾವರಣಗೊಳಿಸಿ ಮಾತನಾಡಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಜೊತೆಯಲ್ಲಿ ಹೆಜ್ಜೆ ಹಾಕುವಂತ ನಾಯಕನನ್ನು ನೀವು ಆಯ್ಕೆ ಮಾಡಿದ್ದರಿಂದ ನೂರಾರು ಕೋಟಿಗಳ ಅಭಿವೃದ್ಧಿಯ ಅನುದಾನ ಪಡೆ ದ್ದೀರಿ. ಇಂತಹ ನಾಯಕನನ್ನು ನೀವು ಕೈ ಬಿಡದೆ ಮತ್ತೇ ಡಬಲ್ ಇಂಜಿನ್ ಸರ್ಕಾರವನ್ನು ನಿರ್ಮಿಸಲು ನಿಮ್ಮಂದಿಲೇ ಆರಂಭಗೂಳ್ಳಲ್ಲಿ ಎಂದರು

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ ಮನೇನಕೂಪ್ಪ, ಜೆ. ಎಸ್ ಡಬ್ಲೂ, ಕಂಪನಿಯ ಸಿಇಒ ಅಶ್ವಿನಿ ಸೆಕ್ಸೇನ್ ಮಾತನಾಡಿದರು ವಿಪ ಸದಸ್ಯ ವಿ ಎಸ್ ಸಂಕನೂರ, ಶಾಸಕ ಅರವಿಂದ ಬೆಲ್ಲದ, ಸಿ ಎಮ್ ನಿಂಬಣ್ಣವರ. ಮಾಜಿ ಶಾಸಕ ಎಸ್ ಐ ಚಿಕ್ಕನಗೌಡ್ರ, ಎಮ್ ಆರ್ ಪಾಟೀಲ, ಪಪಂ ಅಧ್ಯಕ್ಷ ಪ್ರಕಾಶ ಕೊಕಾಟೆ, ಉಪಾಧ್ಯಕ್ಷ ಹನುಮಂತಪ್ಪ ರಣತೂರ, ಸಾನಿಧ್ಯವನ್ನು ಪಂಚಗ್ರಹ ಹೀರೆಮಠದ ಶಿತಿಕಂಠೆಶ್ವರ ಮಹಾಸ್ವಾಮಿಗಳು ಕಲ್ಯಾಣಪುರ ಬಸವಣ್ಣನವಜ್ಜನವರು, ಶಿವಾನಂದ ಮಠದ, ಮಹಾಂತ ಸ್ವಾಮೀಜಿ ಇದ್ದರು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

53 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

54 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

55 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

57 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

59 minutes ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

60 minutes ago