Latest

ಜೆ.ಪಿ.ಪಾರ್ಕ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ: ನಿರ್ದೇಶಕಿ ಕೆ.ಎಂ. ಗಾಯತ್ರಿ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಜಾತಿ ನಿಂದನೆ ಹಾಗೂ ದೌರ್ಜನ್ಯ ಆರೋಪದ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ವಿರುದ್ಧ ಬೆಂಗಳೂರು ನಗರದ ಜೆ.ಪಿ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಸಂಗತಿ ಬೆಳಕಿಗೆ ಬಂದಿದೆ.

ಜಾನಪದ ಕಲಾವಿದ ಜೋಗಿಲ ಸಿದ್ದರಾಜು ನೀಡಿದ ದೂರಿನಂತೆ, ಕಳೆದ ಮೂರು ವರ್ಷಗಳಿಂದ ಪ್ರಾಯೋಜಿತ ಜಾನಪದ ತಂಡಗಳ ಸಂಭಾವನೆ ಬಿಡುಗಡೆ ಮಾಡುವಂತೆ ಕೇಳಿದಾಗ, ಗಾಯತ್ರಿ ಅವರು ತಮ್ಮ ಜಾತಿಯನ್ನು ನಿಂದಿಸಿ ಅಪಮಾನಿಸಿದ್ದು ಮಾತ್ರವಲ್ಲದೆ, ಅವರ ಮೊಬೈಲ್‌ ಕಸಿದು ಹಲ್ಲೆಗೂ ಮುಂದಾಗಿದ್ದಾರಂತೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಜು ಅವರು ಈಗಾಗಲೇ ಮುಖ್ಯಮಂತ್ರಿ ಅವರಿಗೂ ದೂರು ಸಲ್ಲಿಸಿದ್ದಾರೆ.

ಇದರ ಹಿನ್ನೆಲೆಯಲ್ಲಿ ಸಂಸ್ಕೃತಿ ಇಲಾಖೆಯ ಅತಿರೇಖ ಮತ್ತು ಅಧಿಕಾರ ದುರಾವಳಿಯ ವಿರುದ್ಧ ಕಲಾವಿದರೊಳಗೆ ಆಕ್ರೋಶವೂ ವ್ಯಕ್ತವಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಸಮಾಧಾನ ಸಭೆ ನಡೆಸಲು ಪ್ರಯತ್ನಿಸಲಾದರೂ, ಗಾಯತ್ರಿ ಅವರು ಸಭೆಗೆ ಹಾಜರಾಗದ ವಿಷಯ ಕೂಡ ಕಲಾವಿದರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಸಂಬಂಧ ನಿಗದಿತ ಪ್ರಕ್ರಿಯೆಯಂತೆ ಪೊಲೀಸರು ಕ್ರಮ ಕೈಗೊಂಡಿದ್ದು, ಕೆ.ಎಂ. ಗಾಯತ್ರಿ ವಿರುದ್ಧ ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago