ಕಲಬುರಗಿ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ ಪಿಎಸ್ಐ ಗಂಗಮ್ಮ ಅವರನ್ನು ಅಮಾನತುಗೊಳಿಸಲಾಗಿದೆ. ಎರಡು ಕುಟುಂಬಗಳ ನಡುವಿನ ಜಮೀನು ವಿವಾದವನ್ನು ಇತ್ಯರ್ಥಪಡಿಸಲು ನಡೆದ ಮಾತುಕತೆ ವೇಳೆ, ಪರಿಶಿಷ್ಟ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ ಅವರ ಮೇಲೆ ಮೂಡಿತ್ತು.
ಸೇರಿ ಗ್ರಾಮದ ಅಣಬಸಪ್ಪಗೌಡ ಪಾಟೀಲ್ ಹಾಗೂ ಮತ್ತೊಂದು ಕುಟುಂಬದ ನಡುವಿನ ವಿವಾದವನ್ನು ಸೀಮಿತಗೊಳಿಸಲು ಪಿಎಸ್ಐ ಗಂಗಮ್ಮ ಚರ್ಚೆ ನಡೆಸುತ್ತಿದ್ದಾಗ, ಪರಿಶಿಷ್ಟ ಸಮುದಾಯದ ವಿರುದ್ಧ ನಿಂದನೀಯ ಪದಗಳನ್ನು ಬಳಸಿದರು ಎಂಬ ಆರೋಪ ಹೊರಿಸಲಾಗಿದೆ. ಇದನ್ನು ಗಮನಿಸಿದ ದಲಿತ ಪ್ಯಾಂಥರ್ ಮತ್ತು ದಲಿತ ಸೇನೆ ಸಂಘಟನೆಗಳ ಪದಾಧಿಕಾರಿಗಳು ಚಿಂಚೋಳಿ ಡಿವೈಎಸ್ಪಿ ಹಾಗೂ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರು.
ವಿಷಯದ ಸತ್ಯಾಸತ್ಯತೆ ಪರಿಶೀಲಿಸಿದ ಈಶಾನ್ಯ ವಲಯ ಐಜಿಪಿ ಅಜಯ್ ಹಿರೋಳಿ ಅವರ ವರದಿಯ ಮೇರೆಗೆ ಪಿಎಸ್ಐ ಗಂಗಮ್ಮ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…