ರೋಹಿಣಿ ಸಿಂಧೂರಿ ಪ್ರಕರಣಕ್ಕೆ ತಾತ್ಕಾಲಿಕ ತಡೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ Corruption ರೋಹಿಣಿ ಸಿಂಧೂರಿ ಪ್ರಕರಣಕ್ಕೆ ತಾತ್ಕಾಲಿಕ ತಡೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಭ್ರಷ್ಟರ ಬೇಟೆ April 15, 2026 ಪರಿಸರ ಸ್ನೇಹಿ ಬಟ್ಟೆಯ ಕೈಚೀಲಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ Rohini Sindhuri ವಿರುದ್ಧ...Read More
ಆದರ್ಶನಗರ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ: ಪಿಎಸ್ಐ ವಿರುದ್ಧ ಸಿಬ್ಬಂದಿಯಿಂದ ಸಾಮೂಹಿಕ ದಯಾಮರಣ ಮನವಿ Corruption ಆದರ್ಶನಗರ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ: ಪಿಎಸ್ಐ ವಿರುದ್ಧ ಸಿಬ್ಬಂದಿಯಿಂದ ಸಾಮೂಹಿಕ ದಯಾಮರಣ ಮನವಿ ಭ್ರಷ್ಟರ ಬೇಟೆ April 15, 2026 ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಸೀತಾರಾಮ್ ಲಮಾಣಿ ವಿರುದ್ಧ ಗಂಭೀರ ಭ್ರಷ್ಟಾಚಾರ ಹಾಗೂ ಕಿರುಕುಳ ಆರೋಪಗಳು ಕೇಳಿಬಂದಿವೆ. ಠಾಣೆಯ ಸಿಬ್ಬಂದಿ...Read More
ನೆಲಮಂಗಲದಲ್ಲಿ ಲಂಚದ ಜಾಲ ಬಯಲು: ಇಬ್ಬರು ಆರ್ಟಿಓ ಅಧಿಕಾರಿಗಳು ಲೋಕಾಯುಕ್ತ ಬಲೆಗೆ Corruption ನೆಲಮಂಗಲದಲ್ಲಿ ಲಂಚದ ಜಾಲ ಬಯಲು: ಇಬ್ಬರು ಆರ್ಟಿಓ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಭ್ರಷ್ಟರ ಬೇಟೆ April 14, 2026 ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ವಾಹನ ಚಾಲಕರಿಂದ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಆರ್ಟಿಓ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬೆಳಕಿಗೆ ಬಂದಿದೆ....Read More
ರಸ್ತೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ: ಧೂಳಿನ ಕಾಟದಿಂದ ನರಳುತ್ತಿರುವ ಮೇಡ್ಲೇರಿ ಭಾಗದ ಜನರು Corruption ರಸ್ತೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ: ಧೂಳಿನ ಕಾಟದಿಂದ ನರಳುತ್ತಿರುವ ಮೇಡ್ಲೇರಿ ಭಾಗದ ಜನರು ಭ್ರಷ್ಟರ ಬೇಟೆ April 14, 2026 ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮೇಡ್ಲೇರಿ ಹೋಬಳಿಯ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ಜನರಿಗೆ ಸಂಕಷ್ಟದ ಕಾರಣವಾಗಿದೆ. ಈಗಾಗಲೇ ಇದ್ದ ರಸ್ತೆ ಕಿತ್ತು...Read More
ಬಳ್ಳಾರಿಯಲ್ಲಿ ಲೋಕಾಯುಕ್ತ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ‘ಕುಬೇರ’ನ ಖಜಾನೆ! Corruption ಬಳ್ಳಾರಿಯಲ್ಲಿ ಲೋಕಾಯುಕ್ತ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ‘ಕುಬೇರ’ನ ಖಜಾನೆ! ಭ್ರಷ್ಟರ ಬೇಟೆ April 12, 2026 ಗಣಿ ನಾಡು ಬಳ್ಳಾರಿಯಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದ್ದು, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರಿಗೆ ಭಾರೀ ಶಾಕ್ ಎದುರಾಗಿದೆ....Read More
2 ಲಕ್ಷ ಲಂಚ ಬೇಡಿಕೆ: ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ Corruption 2 ಲಕ್ಷ ಲಂಚ ಬೇಡಿಕೆ: ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಭ್ರಷ್ಟರ ಬೇಟೆ April 12, 2026 ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್ಗೆ ಲಂಚ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ....Read More
ಲೋಕಾಯುಕ್ತ ದಾಳಿ ಶಾಕ್: AEE ಅಜಯಸಿಂಗ್ ಬಳಿ 14 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ Corruption ಲೋಕಾಯುಕ್ತ ದಾಳಿ ಶಾಕ್: AEE ಅಜಯಸಿಂಗ್ ಬಳಿ 14 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಭ್ರಷ್ಟರ ಬೇಟೆ April 11, 2026 Belagavi ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಅಜಯಸಿಂಗ್ ರಜಪೂತ್ ಅವರ ನಿವಾಸ ಮತ್ತು ಸಂಬಂಧಿತ ಸ್ಥಳಗಳ ಮೇಲೆ Karnataka Lokayukta...Read More
ಲಂಚ ಪ್ರಕರಣ: ಪಿ.ಡಿ.ಓ ಮಹ್ಮದ್ ಖಾಜಾಗೆ 7 ವರ್ಷ ಜೈಲು, ₹75 ಸಾವಿರ ದಂಡ Corruption ಲಂಚ ಪ್ರಕರಣ: ಪಿ.ಡಿ.ಓ ಮಹ್ಮದ್ ಖಾಜಾಗೆ 7 ವರ್ಷ ಜೈಲು, ₹75 ಸಾವಿರ ದಂಡ ಭ್ರಷ್ಟರ ಬೇಟೆ April 11, 2026 ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಗೊರೇಬಾಳ ತಾಂಡಾದಲ್ಲಿ ನಡೆದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಪಿ.ಡಿ.ಓ ಮಹ್ಮದ ಖಾಜಾಗೆ ನ್ಯಾಯಾಲಯವು ಕಠಿಣ...Read More
ಲೋಕಾಯುಕ್ತ ದಾಳಿ: 4 ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದಡಿ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಶೋಧ Corruption ಲೋಕಾಯುಕ್ತ ದಾಳಿ: 4 ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದಡಿ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಶೋಧ ಭ್ರಷ್ಟರ ಬೇಟೆ April 8, 2026 ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದು, ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ...Read More
ಅಕ್ರಮ ಆಸ್ತಿ ಪ್ರಕರಣ: ಸಹಾಯಕ ಡ್ರಗ್ ಕಂಟ್ರೋಲರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಕೋಟ್ಯಂತರ ಆಸ್ತಿ ಪತ್ತೆ Corruption ಅಕ್ರಮ ಆಸ್ತಿ ಪ್ರಕರಣ: ಸಹಾಯಕ ಡ್ರಗ್ ಕಂಟ್ರೋಲರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಕೋಟ್ಯಂತರ ಆಸ್ತಿ ಪತ್ತೆ ಭ್ರಷ್ಟರ ಬೇಟೆ April 8, 2026 ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಸಹಾಯಕ ಡ್ರಗ್ ಕಂಟ್ರೋಲರ್ ಬಾಬು ಬಿ.ಎನ್ ಅವರ ಮನೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ...Read More