ಮಾದಿಗರು ಕ್ರಾಸ್ ಬ್ರೀಡ್(ಬೆರಕೆ ತಳಿ) ಎಂದ ಶಿಕ್ಷಕ; ಲೀಕ್ ಆಯ್ತು ಆಡಿಯೋ. Latest ಮಾದಿಗರು ಕ್ರಾಸ್ ಬ್ರೀಡ್(ಬೆರಕೆ ತಳಿ) ಎಂದ ಶಿಕ್ಷಕ; ಲೀಕ್ ಆಯ್ತು ಆಡಿಯೋ. ಭ್ರಷ್ಟರ ಬೇಟೆ October 24, 2022 ಶಿಕ್ಷಣ ಸಚಿವರ ತವರಿನಲ್ಲಿಯೇ ದಲಿತ ಶಿಕ್ಷಕರು ಸೇರಿದಂತೆ ತಳ ಸಮುದಾಯದ ಶಿಕ್ಷಕರು ಜಾತಿ ವಿಷಯದಲ್ಲಿ ಪ್ರತಿದಿನವೂ ಮೇಲ್ವರ್ಗದ ಜಾತಿಯ ಸರ್ಕಾರಿ ಶಿಕ್ಷಕರಿಂದ ತುಳಿತಕ್ಕೆ...Read More
ಬನವಾಸಿಯಲ್ಲಿ ಪಶುಗಳಿಗೆ ವಿಕೋಪಕ್ಕೆ ತಲುಪಿರುವ ಚರ್ಮ-ಗಂಟು ರೋಗ. Latest ಬನವಾಸಿಯಲ್ಲಿ ಪಶುಗಳಿಗೆ ವಿಕೋಪಕ್ಕೆ ತಲುಪಿರುವ ಚರ್ಮ-ಗಂಟು ರೋಗ. ಭ್ರಷ್ಟರ ಬೇಟೆ October 24, 2022 ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬರುವ ಬನವಾಸಿಯಲ್ಲಿ ಸಾಕಷ್ಟು ಜನರು ಜಾನುವಾರುಗಳನ್ನು ಅವಲಂಬಿಸಿ ತಮ್ಮ ಕೃಷಿ ಕಾರ್ಯಗಳಿಗೆ ದಿನನಿತ್ಯ ಹಾಲು ಮಾರಾಟ ಮಾಡುವುದು ಹಾಗೂ...Read More
ಮಲಮಗ, ಪತಿಯ ಸ್ನೇಹಿತರ ನಿರಂತರ ಅತ್ಯಾಚಾರ: ರಾಷ್ಟ್ರಪತಿ ಬಳಿ ದಯಾಮರಣ ಕೋರಿದ ಮಹಿಳೆ Latest ಮಲಮಗ, ಪತಿಯ ಸ್ನೇಹಿತರ ನಿರಂತರ ಅತ್ಯಾಚಾರ: ರಾಷ್ಟ್ರಪತಿ ಬಳಿ ದಯಾಮರಣ ಕೋರಿದ ಮಹಿಳೆ ಭ್ರಷ್ಟರ ಬೇಟೆ October 23, 2022 ಮಲ ಮಗ ಮತ್ತು ಪತಿಯ ಸ್ನೇಹಿತರಿಂದ ನಿರಂತರ ಅತ್ಯಾಚಾರಕ್ಕೊಳಗಾಗಿರುವ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ‘ದಯಾಮರಣ’ಕ್ಕೆ ಅನುಮತಿ ನೀಡುವಂತೆ...Read More
ದೇವನಹಳ್ಳಿ ಅರಣ್ಯವಾಸಿಗಳ ಮೇಲೆ ದೌರ್ಜನ್ಯ-ಹಿಂಸೆ Latest ದೇವನಹಳ್ಳಿ ಅರಣ್ಯವಾಸಿಗಳ ಮೇಲೆ ದೌರ್ಜನ್ಯ-ಹಿಂಸೆ ಭ್ರಷ್ಟರ ಬೇಟೆ October 22, 2022 ಉತ್ತರಕನ್ನಡ ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿ ಸಾಕಷ್ಟು ಬಡ ಕುಟುಂಬಗಳು ವಾಸವಾಗಿದ್ದವೆ.ಇಲ್ಲಿನ ಜನ ದಿನನಿತ್ಯ ಕೆಲಸ ಮಾಡಿದರೆ ಮಾತ್ರ ಅವರ ಜೀವನವಾಗಿದೆ. ಈ ಜಿಲ್ಲೆಯಲ್ಲಿ...Read More
ಉತ್ತರಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆ..! Latest ಉತ್ತರಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ನಿಯೋಜನೆ..! ಭ್ರಷ್ಟರ ಬೇಟೆ October 21, 2022 ಕಾರವಾರ: ದಕ್ಷ ಅಧಿಕಾರಿ ಎಂದೇ ಜನಮನ್ನಣೆಗಳಿಸಿದ್ದ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ...Read More
ಯುವತಿಯರ ಸ್ನೇಹ ಸಲಿಂಗ ಕಾಮಕ್ಕೆ ತಿರುಗಿ ನಡೆದೇ ಹೋಯಿತು ದುರಂತ Latest ಯುವತಿಯರ ಸ್ನೇಹ ಸಲಿಂಗ ಕಾಮಕ್ಕೆ ತಿರುಗಿ ನಡೆದೇ ಹೋಯಿತು ದುರಂತ ಭ್ರಷ್ಟರ ಬೇಟೆ October 21, 2022 ಸ್ನೇಹ ಹಾಗೂ ಲಾಸಿ ಎನ್ನುವ ಯುವತಿಯರಿಬ್ಬರು ದಾವಣಗೆರೆಯ ಪದವಿ ವ್ಯಾಸಾಂಗ ಮಾಡುತ್ತಿದ್ದು, ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಅತ್ಮೀಯವಾಗಿದ್ದರು. ಬಳಿಕ ಇಬ್ಬರ ಮಧ್ಯೆ ಪ್ರೀತಿ...Read More
ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಪತ್ತೆ Latest ವಿಜಯಪುರದಲ್ಲಿ ನಕಲಿ ತುಪ್ಪುದ ಜಾಲ ಪತ್ತೆ ಭ್ರಷ್ಟರ ಬೇಟೆ October 21, 2022 ನಕಲಿ ತುಪ್ಪದ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಆಧಿಕಾರಿಗಳು ಓರ್ವನ ಸಹಿತ 30 ಕೆ.ಜಿ.ಗೂ ಅಧಿಕ...Read More
ಗಬ್ಬು ನಾರುತ್ತಿರುವ ಗ್ರಾಮ; ಕ್ಯಾರೆ ಅನ್ನದ ನಾಲಾಯಕ ಅಧಿಕಾರಿಗಳು! Latest ಗಬ್ಬು ನಾರುತ್ತಿರುವ ಗ್ರಾಮ; ಕ್ಯಾರೆ ಅನ್ನದ ನಾಲಾಯಕ ಅಧಿಕಾರಿಗಳು! ಭ್ರಷ್ಟರ ಬೇಟೆ October 21, 2022 ಬಿ ಬಾಗೇವಾಡಿ: ಕೊಳಚೆ ನೀರಿನ ಕೆಸರು ಗದ್ದೆಯಾದ ಅಂಬಳನೂರ ಗ್ರಾಮದ ಬಸ್ ನಿಲ್ದಾಣ ಹಾಗೂ ಶ್ರೀ ಮಾರುತೇಶ್ವರ ದೇವಾಲಯದ ಆವರಣ. ಅಂಬಳನೂರ ಗ್ರಾಮದ...Read More
ರಕ್ತ ನೀಡುವ ಬದಲು ಮೂಸಂಬಿ ಜ್ಯೂಸ್ ಡ್ರಿಪ್ ಹಾಕಿದ ಆಸ್ಪತ್ರೆ ಸಿಬ್ಬಂದಿ: ರೋಗಿ ಸಾವು Latest ರಕ್ತ ನೀಡುವ ಬದಲು ಮೂಸಂಬಿ ಜ್ಯೂಸ್ ಡ್ರಿಪ್ ಹಾಕಿದ ಆಸ್ಪತ್ರೆ ಸಿಬ್ಬಂದಿ: ರೋಗಿ ಸಾವು ಭ್ರಷ್ಟರ ಬೇಟೆ October 21, 2022 ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿರುವ ಗ್ಲೋಬಲ್ ಹಾಸ್ಪಿಟಲ್ ಅಂಡ್ ಟ್ರೂಮಾ ಸೆಂಟರ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. 32 ವರ್ಷದ ವ್ಯಕ್ತಿಯೊಬ್ಬರು...Read More
Bigg Boss: ನಿಂತ ಜಾಗದಲ್ಲೇ ಮೂತ್ರ ಮಾಡಿಕೊಂಡ ಆರ್ಯವರ್ಧನ್ Latest Bigg Boss: ನಿಂತ ಜಾಗದಲ್ಲೇ ಮೂತ್ರ ಮಾಡಿಕೊಂಡ ಆರ್ಯವರ್ಧನ್ ಭ್ರಷ್ಟರ ಬೇಟೆ October 21, 2022 ಬಿಗ್ ಬಾಸ್ ಕನ್ನಡದ ಸೀಸನ್ 9ರ ನಾಲ್ಕನೇ ವಾರದ ನಾಲ್ಕನೇ ದಿನ ಮನೆಯ ಸದಸ್ಯರಿಗೆ ಸಾಲು ಸಾಲು ಟಾಸ್ಕ್ಗಳನ್ನು ನೀಡಿದ್ದರು ಬಿಗ್ ಬಾಸ್....Read More