ಸುಖಾಸುಮ್ಮನೆ ಹಣ ನೀಡಲು ನಿರಾಕರಿಸಿದ ಅಮಾಯಕ ಯುವಕನಿಗೆ ಹಾಡಹಗಲೇ ಚಾಕು ಇರಿತ Latest ಸುಖಾಸುಮ್ಮನೆ ಹಣ ನೀಡಲು ನಿರಾಕರಿಸಿದ ಅಮಾಯಕ ಯುವಕನಿಗೆ ಹಾಡಹಗಲೇ ಚಾಕು ಇರಿತ ಭ್ರಷ್ಟರ ಬೇಟೆ September 30, 2022 ಮನುಷ್ಯನ ಜೀವಕ್ಕೇ ಬೆಲೆ ಇಲ್ಲವೇನೋ ಎಂಬ ಪರಿಸ್ಥಿತಿ ಹುಬ್ಬಳ್ಳಿಯಲ್ಲಿ ವ್ಯೆಕ್ತವಾಗುತ್ತಿದೆ. ಕೇವಲ ಚಿಲ್ಲರೆ ಹಣಗಳಿಗೋಸ್ಕರ ಮಾರಣಾಂತಿಕ ಹಲ್ಲೆ ಮತ್ತು ದೌರ್ಜನ್ಯದಿಂದ ಚಾಕು ಇರಿತ...Read More
ಟಿಕೇಟ್ ರಹಿತ ಪ್ರಯಾಣಿಕರಿಂದ 2,33,468 ರೂ.ಗಳ ದಂಡ ವಸೂಲಿ Latest ಟಿಕೇಟ್ ರಹಿತ ಪ್ರಯಾಣಿಕರಿಂದ 2,33,468 ರೂ.ಗಳ ದಂಡ ವಸೂಲಿ ಭ್ರಷ್ಟರ ಬೇಟೆ September 29, 2022 ಕಲಬುರಗಿ: ಆಗಸ್ಟ್ 2022ರ ಮಾಹೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಕೈಗೊಂಡು ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ...Read More
ಹೆಣ್ಣು ಶಿಶುವಿನ ಪೋಷಕರ ಪತ್ತೆಗೆ ಮನವಿ Latest ಹೆಣ್ಣು ಶಿಶುವಿನ ಪೋಷಕರ ಪತ್ತೆಗೆ ಮನವಿ ಭ್ರಷ್ಟರ ಬೇಟೆ September 29, 2022 ಕಲಬುರಗಿ : ಅಫಜಲಪೂರ ತಾಲೂಕಿನ ಗೊಬ್ಬೂರ (ಕೆ) ರಸ್ತೆಯ ಬದಿಯಲ್ಲಿ 2022ರ ಜುಲೈ 5 ರಂದು ಪತ್ತೆಯಾದ ಒಂದು ದಿವಸದ ಹೆಣ್ಣು ಮಗುವನ್ನು...Read More
ಪಿಎಸ್ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ ಆರ್ ಡಿ ಪಾಟೀಲ್ ಸಹಚರನ ಬಂಧನ!! Latest ಪಿಎಸ್ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ ಆರ್ ಡಿ ಪಾಟೀಲ್ ಸಹಚರನ ಬಂಧನ!! ಭ್ರಷ್ಟರ ಬೇಟೆ September 29, 2022 ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾವುತಪ್ಪ ವಾಲಿಕಾರ್ ಬಂಧಿತ ಆರೋಪಿ, ಪಿಎಸ್ಐ...Read More
ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವರು.! Latest ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವರು.! ಭ್ರಷ್ಟರ ಬೇಟೆ September 28, 2022 ಮುಂಡಗೋಡ :ಪಟ್ಟಣದ ಟೌನ್ ಹಾಲ್ ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 34.30 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ...Read More
ಮನೆಯೊಳಗೆ ನುಗ್ಗಿ ಬಂಗಾರ ಆಭರಣ ಕಳ್ಳತನ ಮಾಡಿದ್ದ ನಾಲ್ವರು ಪೊಲೀಸರ ಬಲೆಗೆ. Latest ಮನೆಯೊಳಗೆ ನುಗ್ಗಿ ಬಂಗಾರ ಆಭರಣ ಕಳ್ಳತನ ಮಾಡಿದ್ದ ನಾಲ್ವರು ಪೊಲೀಸರ ಬಲೆಗೆ. ಭ್ರಷ್ಟರ ಬೇಟೆ September 27, 2022 ಶಿರಸಿ; ಮನೆಯೊಳಗಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಬಂಗಾರದ ಆಭರಣ ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬನವಾಸಿ ಪೋಲಿಸರು ಬಂಧಿಸಿದ್ದಾರೆ. ಶಿರಗೋಡದ...Read More
ಅಂತರ್ ರಾಜ್ಯ ಗಾಂಜಾ ಸಾಗಾಟಗಾರನ ಬಂಧನ..! Latest ಅಂತರ್ ರಾಜ್ಯ ಗಾಂಜಾ ಸಾಗಾಟಗಾರನ ಬಂಧನ..! ಭ್ರಷ್ಟರ ಬೇಟೆ September 24, 2022 ಕುಮಟಾ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ ಒಂದುವರೆ ಕೆಜಿ ಗಾಂಜಾ ಹಾಗೂ ಸ್ಕೂಟಿ ವಶಕ್ಕೆ ಪಡೆದ ಘಟನೆ ಕುಮಟಾದ ರೈಲ್ವೆ...Read More
ಮರಳು ದಂದೆಯಲ್ಲಿ ಲಂಚಾವತಾರ: ಪೊಲೀಸ್ ಕಾನಸ್ಟೇಬಲಗಳ ಅಮಾನತ್ತು!! Corruption ಮರಳು ದಂದೆಯಲ್ಲಿ ಲಂಚಾವತಾರ: ಪೊಲೀಸ್ ಕಾನಸ್ಟೇಬಲಗಳ ಅಮಾನತ್ತು!! ಭ್ರಷ್ಟರ ಬೇಟೆ September 24, 2022 ಕಲಬುರಗಿ: ಮರಳು ಸಾಗಾಣಿಕೆಗೆ ಅನುಮತಿ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದ ಪೋಲಿಸ್ ಕಾನ್ ಸ್ಟೇಬಲ್ ಗಳ ನ್ನು ಅಮಾನತ್ತುಗೊಳಿಸಿ ಎಸ್ಪಿ...Read More
ದೇವರಾಜ ಪೋಲೀಸರಿಂದ ಕೆ.ಆರ್. ಆಸ್ವತ್ರೆಯಲ್ಲಿ ೪ ಲಕ್ಷ ಬೆಲೆ ಬಾಳುವ Pressure Injector Monitor Tab ಅನ್ನು ಕಳ್ಳತನ ಮಾಡಿದ್ದ ಆರೋಪಿ ಬಂಧನ. Latest ದೇವರಾಜ ಪೋಲೀಸರಿಂದ ಕೆ.ಆರ್. ಆಸ್ವತ್ರೆಯಲ್ಲಿ ೪ ಲಕ್ಷ ಬೆಲೆ ಬಾಳುವ Pressure Injector Monitor Tab ಅನ್ನು ಕಳ್ಳತನ ಮಾಡಿದ್ದ ಆರೋಪಿ ಬಂಧನ. ಭ್ರಷ್ಟರ ಬೇಟೆ September 23, 2022 ಮೈಸೂರು ನಗರದ ಕೆ.ಆರ್.ಆಸ್ವತ್ರೆಯ ಸ್ಕಾನಿಂಗ್ ರೂಂ ನಲ್ಲಿ ಸ್ಕಾನಿಂಗ್ ಮಾಡಲು ಅಳವಡಿಸಿದ್ದ ಸುಮಾರು ೪ ಲಕ್ಷ ಬೆಲೆ ಬಾಳುವ Pressure Injector Monitor...Read More
ಕುಖ್ಯಾತ ಕಳ್ಳನ ಬಂದನ!! Latest ಕುಖ್ಯಾತ ಕಳ್ಳನ ಬಂದನ!! ಭ್ರಷ್ಟರ ಬೇಟೆ September 21, 2022 ಬೀದರ್: ನಗರದ ಆದರ್ಶ ಹಾಗೂ ಜ್ಯೋತಿ ಕಾಲೊನಿಯಲ್ಲಿ ಸರಣಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ₹ 10 ಲಕ್ಷ...Read More