ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ Crime ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ ಭ್ರಷ್ಟರ ಬೇಟೆ June 22, 2026 ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ...Read More
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡಗೆ ವಿಶೇಷ ಸೌಲಭ್ಯ ಆರೋಪ: ಸಂಧ್ಯಾ ನಾಗರಾಜ್ ಮತ್ತೊಂದು ಆಡಿಯೋ ಬಿಡುಗಡೆ Crime ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡಗೆ ವಿಶೇಷ ಸೌಲಭ್ಯ ಆರೋಪ: ಸಂಧ್ಯಾ ನಾಗರಾಜ್ ಮತ್ತೊಂದು ಆಡಿಯೋ ಬಿಡುಗಡೆ ಭ್ರಷ್ಟರ ಬೇಟೆ June 21, 2026 ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯದ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ ಆರೋಪದ ನಡುವೆಯೇ...Read More
ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ Crime ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ ಭ್ರಷ್ಟರ ಬೇಟೆ June 21, 2026 ಕಡೂರು: ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪೊಲೀಸ್...Read More
₹2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ: ಮಗಳ ಕೃತ್ಯದಿಂದ ಮನನೊಂದ ತಾಯಿ ಆತ್ಮಹತ್ಯೆ Crime ₹2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ: ಮಗಳ ಕೃತ್ಯದಿಂದ ಮನನೊಂದ ತಾಯಿ ಆತ್ಮಹತ್ಯೆ ಭ್ರಷ್ಟರ ಬೇಟೆ June 21, 2026 ಬೆಳಗಾವಿ: ₹2 ಕೋಟಿ ಜೀವ ವಿಮೆ ಹಣಕ್ಕಾಗಿ ಮಾಜಿ ಸೈನಿಕನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ...Read More
ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್ನಲ್ಲಿ ಬಂದು ₹20 ಲಕ್ಷ ದರೋಡೆ Crime ಬೆಂಗಳೂರಿನ ಪೊಲೀಸರೇ ತಲೆತಗ್ಗಿಸುವ ಕೆಲಸ, ಪೊಲೀಸರೇ ಅರೆಸ್ಟ್ : ಸಿಐಡಿ ಜೀಪ್ನಲ್ಲಿ ಬಂದು ₹20 ಲಕ್ಷ ದರೋಡೆ ಭ್ರಷ್ಟರ ಬೇಟೆ June 20, 2026 ಬೆಂಗಳೂರು ನಗರದಲ್ಲಿ ಪೊಲೀಸರ ಮೇಲೆಯೇ ದರೋಡೆ ಆರೋಪ ಕೇಳಿಬಂದಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ...Read More
ಗೌರಿಬಿದನೂರಿನಲ್ಲಿ ಭೀಕರ ದರೋಡೆ: ಕಿವಿಯ ಸಮೇತ ಬಂಗಾರದ ವಾಲೆ ಕಿತ್ತುಕೊಂಡ ಕಳ್ಳರು, ವೃದ್ಧೆ ಮೃತ್ಯು Crime ಗೌರಿಬಿದನೂರಿನಲ್ಲಿ ಭೀಕರ ದರೋಡೆ: ಕಿವಿಯ ಸಮೇತ ಬಂಗಾರದ ವಾಲೆ ಕಿತ್ತುಕೊಂಡ ಕಳ್ಳರು, ವೃದ್ಧೆ ಮೃತ್ಯು ಭ್ರಷ್ಟರ ಬೇಟೆ June 20, 2026 ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಬಸವನಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ದರೋಡೆ ಹಾಗೂ ಹಲ್ಲೆ ಪ್ರಕರಣವು ವೃದ್ಧೆಯ ಸಾವಿನಲ್ಲಿ ಅಂತ್ಯಗೊಂಡಿದ್ದು, ಗ್ರಾಮಸ್ಥರಲ್ಲಿ ಭೀತಿ...Read More
ಭಟ್ಕಳ ಘಟನೆಗೆ ಹೊಸ ತಿರುವು: ಯುವತಿಯ ದೂರಿನ ಮೇರೆಗೆ ಮುಸ್ಲಿಂ ಯುವಕ ಬಂಧನ Crime ಭಟ್ಕಳ ಘಟನೆಗೆ ಹೊಸ ತಿರುವು: ಯುವತಿಯ ದೂರಿನ ಮೇರೆಗೆ ಮುಸ್ಲಿಂ ಯುವಕ ಬಂಧನ ಭ್ರಷ್ಟರ ಬೇಟೆ June 19, 2026 ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕನನ್ನು...Read More
ಮುಸ್ಲಿಂ ಯುವಕ- ಹಿಂದೂ ಯುವತಿ ಪ್ರಕರಣಕ್ಕೆ ಹೊಸ ತಿರುವು: ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರ ಪ್ರತಿಭಟನೆ. Crime ಮುಸ್ಲಿಂ ಯುವಕ- ಹಿಂದೂ ಯುವತಿ ಪ್ರಕರಣಕ್ಕೆ ಹೊಸ ತಿರುವು: ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರ ಪ್ರತಿಭಟನೆ. ಭ್ರಷ್ಟರ ಬೇಟೆ June 19, 2026 ಭಟ್ಕಳ: ಕೆಲ ದಿನಗಳಿಂದ ಶಾಂತವಾಗಿದ್ದ ಕರಾವಳಿ ನಗರ ಭಟ್ಕಳದಲ್ಲಿ ಮತ್ತೊಮ್ಮೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಗೆ ಸಂಬಂಧಿಸಿದ...Read More
ಮದುವೆಯಾದ 48 ದಿನಗಳಲ್ಲೇ ನವವಧು ಆತ್ಮಹತ್ಯೆ; ವರದಕ್ಷಿಣೆ ಕಿರುಕುಳ ಆರೋಪದಡಿ ವೈದ್ಯ ಪತಿ ಬಂಧನ Crime ಮದುವೆಯಾದ 48 ದಿನಗಳಲ್ಲೇ ನವವಧು ಆತ್ಮಹತ್ಯೆ; ವರದಕ್ಷಿಣೆ ಕಿರುಕುಳ ಆರೋಪದಡಿ ವೈದ್ಯ ಪತಿ ಬಂಧನ ಭ್ರಷ್ಟರ ಬೇಟೆ June 18, 2026 ಮದುವೆಯಾಗಿ ಕೇವಲ 48 ದಿನಗಳಲ್ಲೇ 26 ವರ್ಷದ ನವವಧು ವಿಶಾಖಾ ತಿಲ್ಕರ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಂಬೈ ಸಮೀಪದ ಅಂಬರ್ನಾಥ್ನಲ್ಲಿ ನಡೆದಿದೆ....Read More
ಹನಿಮೂನ್ ಪ್ರವಾಸ ದುರಂತದಲ್ಲಿ ಅಂತ್ಯ: ಹೋಂಸ್ಟೇ ಕೊಠಡಿಯಲ್ಲಿ ಮಹಿಳಾ ಟೆಕ್ಕಿ ಶವ ಪತ್ತೆ Crime ಹನಿಮೂನ್ ಪ್ರವಾಸ ದುರಂತದಲ್ಲಿ ಅಂತ್ಯ: ಹೋಂಸ್ಟೇ ಕೊಠಡಿಯಲ್ಲಿ ಮಹಿಳಾ ಟೆಕ್ಕಿ ಶವ ಪತ್ತೆ ಭ್ರಷ್ಟರ ಬೇಟೆ June 18, 2026 ನವದೆಹಲಿ: ಇತ್ತೀಚೆಗಷ್ಟೇ ವಿವಾಹವಾಗಿ ಹನಿಮೂನ್ಗಾಗಿ ಉತ್ತರಾಖಂಡಕ್ಕೆ ತೆರಳಿದ್ದ ದೆಹಲಿ ಮೂಲದ ಯುವ ಮಹಿಳಾ ಟೆಕ್ಕಿಯೊಬ್ಬರು ಮಸೂರಿಯ ಹೋಂಸ್ಟೇ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ...Read More