ಕೇಕ್ ಹಚ್ಚಿದ ಗಲಾಟೆ ರಕ್ತಪಾತಕ್ಕೆ: ಹುಟ್ಟುಹಬ್ಬದ ಪಾರ್ಟಿ ಮೂರು ಯುವಕರ ಸಾವಿನಲ್ಲಿ ಅಂತ್ಯ Crime ಕೇಕ್ ಹಚ್ಚಿದ ಗಲಾಟೆ ರಕ್ತಪಾತಕ್ಕೆ: ಹುಟ್ಟುಹಬ್ಬದ ಪಾರ್ಟಿ ಮೂರು ಯುವಕರ ಸಾವಿನಲ್ಲಿ ಅಂತ್ಯ ಭ್ರಷ್ಟರ ಬೇಟೆ April 27, 2026 ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ ಗಲಾಟೆ ಕ್ಷಣಾರ್ಧದಲ್ಲಿ...Read More
ಮಧ್ಯಪ್ರದೇಶದಲ್ಲಿ ಅಧಿಕಾರ ದರ್ಪ: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ – ಸಚಿವನ ಸಹೋದರ ವಿರುದ್ಧ ಗಂಭೀರ ಆರೋಪ Crime ಮಧ್ಯಪ್ರದೇಶದಲ್ಲಿ ಅಧಿಕಾರ ದರ್ಪ: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ – ಸಚಿವನ ಸಹೋದರ ವಿರುದ್ಧ ಗಂಭೀರ ಆರೋಪ ಭ್ರಷ್ಟರ ಬೇಟೆ April 27, 2026 ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ...Read More
ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ. Crime ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ. ಭ್ರಷ್ಟರ ಬೇಟೆ April 27, 2026 ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24 ವರ್ಷದ ಶಂಕ್ರಮ್ಮ...Read More
ದೇವನಹಳ್ಳಿ: ಚಹಾ ಅಂಗಡಿ ಯುವಕನ ಮೇಲೆ ಪೊಲೀಸ್ ದೌರ್ಜನ್ಯ – ವೈರಲ್ ವಿಡಿಯೋಗೆ ಸಾರ್ವಜನಿಕರ ಆಕ್ರೋಶ Crime ದೇವನಹಳ್ಳಿ: ಚಹಾ ಅಂಗಡಿ ಯುವಕನ ಮೇಲೆ ಪೊಲೀಸ್ ದೌರ್ಜನ್ಯ – ವೈರಲ್ ವಿಡಿಯೋಗೆ ಸಾರ್ವಜನಿಕರ ಆಕ್ರೋಶ ಭ್ರಷ್ಟರ ಬೇಟೆ April 27, 2026 ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ‘ಹೈವೇ ನೆಸ್ಟ್’ ಚಹಾ ಅಂಗಡಿಯಲ್ಲಿ ನಡೆದ ದೌರ್ಜನ್ಯ ಪ್ರಕರಣ ಇದೀಗ ಭಾರೀ ಚರ್ಚೆಗೆ...Read More
ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ Crime ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ ಭ್ರಷ್ಟರ ಬೇಟೆ April 26, 2026 ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್ ಅಹ್ಮದ್ ದರ್ಗಾವಾಲೆ...Read More
ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ Crime ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ ಭ್ರಷ್ಟರ ಬೇಟೆ April 26, 2026 ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು ಆಕೆಯ ಮನೆಯಲ್ಲೇ...Read More
ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ Crime ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ ಭ್ರಷ್ಟರ ಬೇಟೆ April 25, 2026 ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ ಅಪ್ರಾಪ್ತ ಬಾಲಕನ...Read More
ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ Crime ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ ಭ್ರಷ್ಟರ ಬೇಟೆ April 25, 2026 ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ ಮಗನೊಬ್ಬ ತನ್ನದೇ...Read More
ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ Crime ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ ಭ್ರಷ್ಟರ ಬೇಟೆ April 25, 2026 ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು ಸಿನಿಮಾದಂತೆಯೇ ಯೋಜಿತವಾಗಿ...Read More
ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು Crime ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು ಭ್ರಷ್ಟರ ಬೇಟೆ April 25, 2026 ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ ಹೋಂಸ್ಟೇಯ ಪರವಾನಗಿಯನ್ನು...Read More