ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ಕೊಲೆ ಯತ್ನ Crime ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ಕೊಲೆ ಯತ್ನ ಭ್ರಷ್ಟರ ಬೇಟೆ March 25, 2026 ಅಂಕೋಲಾ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ಇಂದು ಬೆಳಿಗ್ಗೆ ಅಂಕೋಲಾದಲ್ಲಿ...Read More
ಗಂಡನ ಬೆಂಬಲದಿಂದ ಸರ್ಕಾರಿ ಉದ್ಯೋಗ ಪಡೆದ ಪತ್ನಿ: ದೂರವಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ Crime ಗಂಡನ ಬೆಂಬಲದಿಂದ ಸರ್ಕಾರಿ ಉದ್ಯೋಗ ಪಡೆದ ಪತ್ನಿ: ದೂರವಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ ಭ್ರಷ್ಟರ ಬೇಟೆ March 25, 2026 ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ...Read More
ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ Crime ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ ಭ್ರಷ್ಟರ ಬೇಟೆ March 24, 2026 ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ...Read More
2 ಮದುವೆಯಾಗಿದ್ದರು ಅಕ್ರಮ ಸಂಬಂಧ ಹೊಂದಿದ್ದ: ಮಾಜಿ ಗ್ರಾಮಾಧ್ಯಕ್ಷನನ್ನು ಕೊಂದ ಮಹಿಳೆ-ಸಹೋದರ Crime 2 ಮದುವೆಯಾಗಿದ್ದರು ಅಕ್ರಮ ಸಂಬಂಧ ಹೊಂದಿದ್ದ: ಮಾಜಿ ಗ್ರಾಮಾಧ್ಯಕ್ಷನನ್ನು ಕೊಂದ ಮಹಿಳೆ-ಸಹೋದರ ಭ್ರಷ್ಟರ ಬೇಟೆ March 24, 2026 ಉತ್ತರ ಪ್ರದೇಶದ ಸುಮೇರ್ಪುರ್ ಗ್ರಾಮದ ಮಾಜಿ ಅಧ್ಯಕ್ಷ ಮುಸ್ತಾಕ್ ಗುಲ್ಶನ್ ಅಲಿಯಾಸ್ ಮುನ್ನಾ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ರಕರಣ ಭೀಕರ ತಿರುವು...Read More
ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ Crime ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ ಭ್ರಷ್ಟರ ಬೇಟೆ March 23, 2026 ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು...Read More
ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..! Crime ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..! ಭ್ರಷ್ಟರ ಬೇಟೆ March 23, 2026 ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ ಮಾಡುವುದಾಗಿ ನಂಬಿಸಿ...Read More
ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ Crime ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ ಭ್ರಷ್ಟರ ಬೇಟೆ March 23, 2026 ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ...Read More
ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ Crime ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ ಭ್ರಷ್ಟರ ಬೇಟೆ March 23, 2026 ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು ಗ್ರಾಮದ ಬಳಿ...Read More
ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ. Crime ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ. ಭ್ರಷ್ಟರ ಬೇಟೆ March 22, 2026 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ. ವಿರುದ್ಧ...Read More
ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ Crime ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ ಭ್ರಷ್ಟರ ಬೇಟೆ March 22, 2026 ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ ಬಾಲಕಿಗೆ ಲೈಂಗಿಕ...Read More