ಮೂರು ಮಕ್ಕಳನ್ನು ಕೈಗೆ ಕೊಟ್ಟು ಪ್ರೇಯಸಿಯೊಂದಿಗೆ ಪತಿರಾಯ ಎಸ್ಕೇಪ್..! Crime ಮೂರು ಮಕ್ಕಳನ್ನು ಕೈಗೆ ಕೊಟ್ಟು ಪ್ರೇಯಸಿಯೊಂದಿಗೆ ಪತಿರಾಯ ಎಸ್ಕೇಪ್..! ಭ್ರಷ್ಟರ ಬೇಟೆ March 18, 2025 ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ ಮಹಿಳೆಯೊಂದಿಗಿಳಿ ರಿಜಿಸ್ಟರ್...Read More
ಹಿರಿಯ ಸೇನಾ ಅಧಿಕಾರಿ ಮತ್ತು ಆತನ ಪುತ್ರನ ಮೇಲೆ ಪೊಲೀಸ್ ಹಲ್ಲೆ: 12 ಅಧಿಕಾರಿಗಳು ಅಮಾನತು Crime ಹಿರಿಯ ಸೇನಾ ಅಧಿಕಾರಿ ಮತ್ತು ಆತನ ಪುತ್ರನ ಮೇಲೆ ಪೊಲೀಸ್ ಹಲ್ಲೆ: 12 ಅಧಿಕಾರಿಗಳು ಅಮಾನತು ಭ್ರಷ್ಟರ ಬೇಟೆ March 17, 2025 ಪಟಿಯಾಲಾದಲ್ಲಿ ಹಿರಿಯ ಸೇನಾ ಅಧಿಕಾರಿ ಪುಷ್ಪಿಂದರ್ ಸಿಂಗ್ ಬಾತ್ ಮತ್ತು ಅವರ ಮಗ ಅಂಗದ್ ಸಿಂಗ್ ಮೇಲೆ ಮೂವರು ಪಂಜಾಬ್ ಪೊಲೀಸ್ ಇನ್ಸ್ಪೆಕ್ಟರ್ಗಳು...Read More
ಪತಿಗೆ ಮದ್ಯ ಕುಡಿಸಿ ನವವಿವಾಹಿತೆಯ ಮೇಲೆ ಅತ್ಯಾಚಾರ…! Crime ಪತಿಗೆ ಮದ್ಯ ಕುಡಿಸಿ ನವವಿವಾಹಿತೆಯ ಮೇಲೆ ಅತ್ಯಾಚಾರ…! ಭ್ರಷ್ಟರ ಬೇಟೆ March 17, 2025 ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಲಿಯಾಪಾಳ ಗ್ರಾಮದಲ್ಲಿ ನೊಂದ ಮಹಿಳೆಯ ನೆರೆಮನೆಯವನೊಬ್ಬ ಅತ್ಯಾಚಾರ ಎಸಗಿದ ಘಟನೆಯು ಬೆಳಕಿಗೆ ಬಂದಿದೆ....Read More
ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲ ಪತ್ತೆ: ಕಾನ್ಸ್ಸ್ಟೇಬಲ್ ಸೇರಿ ನಾಲ್ವರು ಬಂಧನ Crime ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲ ಪತ್ತೆ: ಕಾನ್ಸ್ಸ್ಟೇಬಲ್ ಸೇರಿ ನಾಲ್ವರು ಬಂಧನ ಭ್ರಷ್ಟರ ಬೇಟೆ March 17, 2025 ರಾಯಚೂರಿನ ಪಶ್ಚಿಮ ಠಾಣೆ ಪೊಲೀಸರು ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ ಪೊಲೀಸರು ಸೇರಿದಂತೆ ನಾಲ್ವರನ್ನು...Read More
ಕ್ರಿಸ್ ಗೇಲ್ ಹೆಸರು ದುರುಪಯೋಗಿಸಿ 2.8 ಕೋಟಿ ರೂ. ವಂಚನೆ: ಹೈದರಾಬಾದ್ನಲ್ಲಿ ಹೂಡಿಕೆ ಹಗರಣ Crime ಕ್ರಿಸ್ ಗೇಲ್ ಹೆಸರು ದುರುಪಯೋಗಿಸಿ 2.8 ಕೋಟಿ ರೂ. ವಂಚನೆ: ಹೈದರಾಬಾದ್ನಲ್ಲಿ ಹೂಡಿಕೆ ಹಗರಣ ಭ್ರಷ್ಟರ ಬೇಟೆ March 17, 2025 ಹೈದರಾಬಾದ್ನಲ್ಲಿ ವ್ಯಕ್ತಿಯೊಬ್ಬ ಪಶ್ಚಿಮ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರನ್ನು ಬಳಸಿಕೊಂಡು 2.8 ಕೋಟಿ ರೂ. ವಂಚನೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ....Read More
ಮಹಿಳಾ ಇನ್ಸ್ಪೆಕ್ಟರ್ಗೆ ನಿಂದನೆ, ಹಲ್ಲೆ: ಬ್ಯಾಂಕ್ ಉದ್ಯೋಗಿ, ಸ್ನೇಹಿತೆ ಬಂಧನ Crime ಮಹಿಳಾ ಇನ್ಸ್ಪೆಕ್ಟರ್ಗೆ ನಿಂದನೆ, ಹಲ್ಲೆ: ಬ್ಯಾಂಕ್ ಉದ್ಯೋಗಿ, ಸ್ನೇಹಿತೆ ಬಂಧನ ಭ್ರಷ್ಟರ ಬೇಟೆ March 17, 2025 ಮಹದೇವಪುರ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಅನಿತಾ ಕುಮಾರಿಯವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಹಲ್ಲೆ ನಡೆಸಿದ ಆರೋಪದ ಮೇಲೆ ಬ್ಯಾಂಕ್ ಉದ್ಯೋಗಿ...Read More
“ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ: ಲಂಚಕ್ಕೆ ಡಿಮ್ಯಾಂಡ್, ಠಾಣೆಯಲ್ಲಿ ಹಲ್ಲೆ – ಪೊಲೀಸರ ವಿರುದ್ಧ ಗಂಭೀರ ಆರೋಪ!” Corruption “ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ: ಲಂಚಕ್ಕೆ ಡಿಮ್ಯಾಂಡ್, ಠಾಣೆಯಲ್ಲಿ ಹಲ್ಲೆ – ಪೊಲೀಸರ ವಿರುದ್ಧ ಗಂಭೀರ ಆರೋಪ!” ಭ್ರಷ್ಟರ ಬೇಟೆ March 17, 2025 ಡ್ರಿಂಕ್ ಅಂಡ್ ಡ್ರೈವ್ (Drink and Drive) ತಪಾಸಣೆ ವೇಳೆ ಪೊಲೀಸರು ಲಂಚಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂಬ ಗಂಭೀರ ಆರೋಪವೊಂದು ಮಾಡಲಾಗಿದೆ. ವಾಹನ...Read More
ಪ್ರೀತಿಯ ಹೆಸರಿನಲ್ಲಿ ಹಿಂಸೆ: ಪಾಗಲ್ ಪ್ರೇಮಿಯ ಕಾಟ ತಾಳಲಾರದೇ 16 ವರ್ಷದ ಬಾಲಕಿ ಆತ್ಮಹತ್ಯೆ Crime ಪ್ರೀತಿಯ ಹೆಸರಿನಲ್ಲಿ ಹಿಂಸೆ: ಪಾಗಲ್ ಪ್ರೇಮಿಯ ಕಾಟ ತಾಳಲಾರದೇ 16 ವರ್ಷದ ಬಾಲಕಿ ಆತ್ಮಹತ್ಯೆ ಭ್ರಷ್ಟರ ಬೇಟೆ March 17, 2025 ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನಕಲುಕುವ ದುರಂತ ಸಂಭವಿಸಿದ್ದು, ಪ್ರೇಮದ ಹೆಸರಿನಲ್ಲಿ ಹಿಂಸೆಗೊಳಗಾದ 16 ವರ್ಷದ ಅಪ್ರಾಪ್ತ ಬಾಲಕಿ ತಾನೇ ಬೆಂಕಿ...Read More
ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಬಂಧನ Crime ಲೈಂಗಿಕ ಕಿರುಕುಳ, ಜಾತಿ ನಿಂದನೆ ಆರೋಪ: ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಬಂಧನ ಭ್ರಷ್ಟರ ಬೇಟೆ March 17, 2025 ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಜಿ. ದೇವರಾಜ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಆರೋಪ ಕೇಳಿಬಂದಿದ್ದು,...Read More
ಅನೈತಿಕ ಸಂಬಂಧದ ರಹಸ್ಯ ಬಹಿರಂಗ: ನಾದಿನಿಯನ್ನು ಸುಟ್ಟು ಹಾಕಿದ ಅತ್ತಿಗೆ, ಪ್ರಿಯಕರ..! Crime ಅನೈತಿಕ ಸಂಬಂಧದ ರಹಸ್ಯ ಬಹಿರಂಗ: ನಾದಿನಿಯನ್ನು ಸುಟ್ಟು ಹಾಕಿದ ಅತ್ತಿಗೆ, ಪ್ರಿಯಕರ..! ಭ್ರಷ್ಟರ ಬೇಟೆ March 17, 2025 ರಾಜಸ್ಥಾನದ ಬಿಕಾನೇರ್ ಪೊಲೀಸರು ಮನೀಷಾ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ದೊಡ್ಡ ಯಶಸ್ಸು ಸಾಧಿಸಿದ್ದಾರೆ. ಮಾರ್ಚ್ 7ರಂದು ಮುಕ್ತಾ ಪ್ರಸಾದ್ ಪ್ರದೇಶದಲ್ಲಿ ಅರ್ಧ ಸುಟ್ಟ...Read More