Latest

ಕಳಪೆ ಕಾಮಗಾರಿ ಬಿರುಕು ಬಿಟ್ಟ ಸಿಸಿ ರಸ್ತೆ!

ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.

ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.

ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.

ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.

ವರದಿ;ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago