Latest

ಕಳಪೆ ಕಾಮಗಾರಿ ಬಿರುಕು ಬಿಟ್ಟ ಸಿಸಿ ರಸ್ತೆ!

ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.

ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.

ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.

ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.

ವರದಿ;ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

11 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

12 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 days ago