ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.
ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.
ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.
ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.
ವರದಿ;ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…