ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.
ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.
ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.
ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.
ವರದಿ;ಶಾನು ಯಲಿಗಾರ
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…