Latest

ಕಳಪೆ ಕಾಮಗಾರಿ ಬಿರುಕು ಬಿಟ್ಟ ಸಿಸಿ ರಸ್ತೆ!

ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.

ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.

ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.

ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.

ವರದಿ;ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

1 hour ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

1 hour ago

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

18 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

19 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

19 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

1 day ago