Latest

ಕಳಪೆ ಕಾಮಗಾರಿ ಬಿರುಕು ಬಿಟ್ಟ ಸಿಸಿ ರಸ್ತೆ!

ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.

ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.

ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.

ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.

ವರದಿ;ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

24 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

24 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

24 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

24 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

24 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

24 hours ago