ಕುಂದಗೋಳ; ತಾಲೂಕಿನ ಬೆನಕಹಳ್ಳಿ ಗ್ರಾಮದಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬೆನಕನಹಳ್ಳಿ ಮದ್ಯೆ ಬಿರುಕು ಬಿಟ್ಟಿದ್ದು ಸಾರ್ವಜನಿಕ ಕೆಂಗಣ್ಣಿಗೆ ಗುರಿಯಾಗಿದೆ.
ರಸ್ತೆ ಎಷ್ಟು ಅವಶ್ಯಕ ಎಂಬುದ ಎಲ್ಲರಿಗೂ ಗೊತ್ತಿರುವ ವಿಚಾರ, ರಸ್ತೆಗಳು ಸರ್ಮರ್ಪಕ ನಿರ್ವಹಣೆ ಮಾಡುವುದು ಅಧಿಕಾರಿಗಳ ಕರ್ತವ್ಯ. ಹೀಗೆಲ್ಲ ಇದ್ದರೂ ಈ ಅಧಿಕಾರ ವರ್ಗ ಮಾಡ್ತಾ ಇರುವುದಾದರೂ ಏನೂ? ಎರಡೇ ವರ್ಷಕ್ಕೆ ಬಿರುಕು ಬಿಟ್ಟು ತೆಗ್ಗು ಬಿಳ್ಳುಲ್ಲೂ ಪ್ರಾರಂಭಿಸಿದರು ಇತ್ತ ಕಡೆ ತೆಲೆ ಎತ್ತಿ ನೋಡ್ತಾ ಇಲ್ಲ. ಸಾರ್ವಜನಿಕರು ಸಂಚಾರಕ್ಕೆ ಸಂಚಕಾರ ಹಾಕಿದ್ದು ಈ ರಸ್ತೆ ನೋಡಿದೆ ಮೇಲೆ ಗೊತ್ತಾಗಿದ್ದು. ಹಾಗಾದರೆ ತೆರಿಗೆ ಹಣ ಬಿಟ್ಟಿ ಬಂದಿದಾ? ಈ ಅನುಮಾನ ಜನಮಾನಸದಲ್ಲಿ ವ್ಯಕ್ತವಾಗುತ್ತದೆ.
ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎರಡು ವರ್ಷದ ಹಿಂದೆ ಮಾಡಲಾಗಿದೆ ಅಂತ ಇಲ್ಲಿನ ಜನಗಳು ಮತನಾಡತ್ತಾ ಇದ್ದರೂ. ಹಾಗಾಗಿ ಎರಡು ವರ್ಷಕ್ಕೆ ಬಿರುಕು ಬಿಡ್ತಾ ಇದೆ ಅಂದರೆ ಕಳಪೆ ಮಟ್ಟದ ಅಂತ ಸ್ಪಷ್ಟವಾಗಿ ತಿಳಿಯೋತ್ತೆ.
ಯರಗುಪ್ಪಿ ಯಿಂದ ಕುಂದಗೋಳ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಎಲ್ಲಿ ನೋಡಿದರೂ ಬಿರುಕು ಬಿಟ್ಟಿದೆ.
ಹಾಗಾದರೆ ನಿರ್ವಾಹಣೆ ಮಾಡದೇ ಸುಮ್ಮನೆ ಕೂತು ಬಿಟ್ಟಾರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅನ್ನುವುದು ಈ ಭಾಗದ ಜನರ ಪ್ರಶ್ನೆ.
ವರದಿ;ಶಾನು ಯಲಿಗಾರ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…