ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿನಾಂಕ ೧೨/೦೯/೨೦೨೨ ರಂದು ಮಂಡಿ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ಕರ್ನಾಟಕ ಆಟೋ ಕುಷನ್ವರ್ಕ್ಸ್ಗೆ ದಾಳಿ ಮಾಡಿ ಮಟ್ಕಾ ದಂದೆಯಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ಬಂಧಿಸಿ ಮಟ್ಕಾ ದಂಧೆಯಲ್ಲಿ ಗಿರಾಕಿಗಳಿಂದ ಸಂಗ್ರಹಿಸಿದ ರೂ ೭೦.೦೦೦/- ನಗದು ಹಣ ಮತ್ತು ೪ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿರುತ್ತಾರೆ. ಹಾಗೂ ದಿನಾಂಕ ೧೫/೦೯/೨೦೨೨ ರಂದು ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಕೆ.ಎನ್.ಪುರ ಟೆಂಟ್ ರಸ್ತೆಯಲ್ಲಿರುವ ಆರ್.ಜೆ ಟೀ ಸ್ಟಾಲ್ನಲ್ಲಿ ದಾಳಿ ಮಾಡಿ ಮಟ್ಕಾ ದಂದೆಯಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ಬಂಧಿಸಿ ಮಟ್ಕಾ ದಂಧೆಯಲ್ಲಿ ಗಿರಾಕಿಗಳಿಂದ ಸಂಗ್ರಹಿಸಿದ ರೂ ೨೦.೦೦೦/- ನಗದು ಹಣ ಮತ್ತು ೪ ಮಟ್ಕಾ ಚೀಟಿಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ಸಿ.ಸಿ.ಬಿ ಘಟಕದ ಎ.ಸಿ.ಪಿ ರವರಾದ ಶ್ರೀ ಸಿ.ಕೆ. ಅಶ್ವಥನಾರಾಯಣ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎ. ಮಲ್ಲೇಶ್, ಎ.ಎಸ್.ಐ ರಾಜು ಹಾಗೂ ಸಿಬ್ಬಂದಿಗಳಾದ ರವಿಕುಮಾರ್.ಎಸ್, ರಾಧೇಶ್.ಬಿ, ಸುಬಾನಲ್ಲಾ ಬಾಲ್ದಾರ್, ಕೆ,ಜಿ. ಶ್ರೀನಿವಾಸ ರವರುಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…