Latest

ಹಳೇ ಹುಬ್ಬಳ್ಳಿಯಲ್ಲಿ ಜೂಜುಕೋರರನ್ನು ಬಂಧಿಸಿದ ಸಿಸಿಬಿ ಪೊಲೀಸರು.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ಗುಂಪು ಕಟ್ಟಿಕೊಂಡು ಜೂಜು ( ಇಸ್ಪೆಟ್ ) ಆಟದಲ್ಲಿ ತೊಡಗಿದ್ದ 5 ಜನ ಜೂಜುಕೋರರನ್ನು ಬಂಧನ ಮಾಡುವ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿ ಧಾರವಾಡ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ ಖಚಿತ ಮಾಹಿತಿ ಆಧರಿಸಿದ ಹುಬ್ಬಳ್ಳಿ ಧಾರವಾಡ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಬಾಬಾ ಹುಳ್ಳನ್ನವರ್ ಮತ್ತು ಹುಬ್ಬಳ್ಳಿ ಧಾರವಾಡ ಸಿಸಿಬಿ ಪೋಲಿಸ್ ಅಧಿಕಾರಿಗಳ ತಂಡದವರು ಕಾರ್ಯಾಚರಣೆ ನಡೆಸಿ ದಾಳಿ ಮಾಡಿ ಇಸ್ಪೇಟ್ ಆಟವನ್ನು ಆಡುತ್ತಿದ್ದ 5 ಜನರನ್ನು ಬಂಧಿಸಿ 1,31,000 ( ಒಂದು ಲಕ್ಷ ಮೂವತ್ತೊಂದು ಸಾವಿರ ) ರೂ ಹಣವನ್ನು ವಶಪಡಿಸಿಕೊಂಡಿದ್ದು ಈ ವಿಚಾರವಾಗಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಜೂಜುಕೋರರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಶಿವಾನಂದ ನೀಲಣ್ಣನವರ್ ಆಸ್ತಿಗಳ ಮೇಲೆ ED ದಾಳಿ: ಎರಡನೇ ದಿನವೂ ಮುಂದುವರಿದ ಶೋಧ

ಬೆಳಗಾವಿ: ಪ್ರಭಾವಿ ವ್ಯಕ್ತಿ ಶಿವಾನಂದ ನೀಲಣ್ಣನವರ್ ಅವರಿಗೆ ಸೇರಿದ ಎನ್ನಲಾದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನಡೆಸುತ್ತಿರುವ…

32 seconds ago

ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ನೇಪಾಳದ ಇಬ್ಬರು ಯುವತಿಯರು ಆತ್ಮಹತ್ಯೆ; ಜಕ್ಕೂರು ಬಳಿ ಮೃತದೇಹ ಪತ್ತೆ

ಬೆಂಗಳೂರು: ಕೆಲಸದ ಹುಡುಕಾಟದಲ್ಲಿ ನೇಪಾಳದಿಂದ ಬೆಂಗಳೂರಿಗೆ ಬಂದು ಕೇವಲ 15 ದಿನಗಳಾಗಿದ್ದ ಇಬ್ಬರು ಯುವತಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ…

1 minute ago

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…

2 hours ago

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago