ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿನಾಂಕ ೧೭/೦೯/೨೦೨೨ ರಂದು ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗೌಸಿಯಾನಗರದ ಸುಲ್ತಾನ್ ರಸ್ತೆಯಲ್ಲಿರುವ ಖದೀರ್ರವರ ಕೇರಂ ಕ್ಲಬ್ ಮುಂಭಾಗ ದಾಳಿ ಮಾಡಿ ಕಾನೂನು ಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ೫ ಕೆ.ಜಿ ೩೦೦ ಗ್ರಾಂ ತೂಕದ ಗಾಂಜಾ, ರೂ ೯.೫೦೦/- ನಗದು ಹಣ ಹಾಗೂ ಒಂದು ಹೊಂಡಾ ಆಕ್ಟೀವಾ ಸ್ಕೂಟರ್ ಅಮಾನತ್ತು ಪಡಿಸಿಕೊಂಡಿದ್ದು ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ಹಾಗೂ ಸಿ.ಸಿ.ಬಿ ಘಟಕದ ಎ.ಸಿ.ಪಿ ರವರಾದ ಶ್ರೀ ಸಿ.ಕೆ. ಅಶ್ವಥನಾರಾಯಣ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎ. ಮಲ್ಲೇಶ್ ಹಾಗೂ ಸಿಬ್ಬಂದಿಗಳಾದ ಅನಿಲ್. ಎಂ, ಸುಭಾನಲ್ಲಾ ಬಾಲ್ದಾರ್ ರವರುಗಳು ಮಾಡಿರುತ್ತಾರೆ.
ಈ ದಾಳಿ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…