Categories: Latest

ರಸ್ತೆಯಲ್ಲಿ ಕೋಳಿಗಳ ಜಾಕ್‌ಪಾಟ್! ಲಾರಿ ಪಲ್ಟಿ ಆಗುತ್ತಿದ್ದಂತೆ ಮುಗಿಬಿದ್ದ ಜನರು.

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಕೋಳಿ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ನೂರಾರು ಕೋಳಿಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅವುಗಳನ್ನು ಹಿಡಿದುಕೊಳ್ಳಲು ಮುಗಿಬಿದ್ದ ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ.

ಲಾರಿ ಪಲ್ಟಿಯಾದ ಕ್ಷಣ

ಮಾಹಿತಿಯ ಪ್ರಕಾರ, ಕೋಳಿಗಳನ್ನು ಸಾಗಿಸುತ್ತಿದ್ದ ಲಾರಿ ಅಚಾನಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ್ದರಿಂದ, ಲಾರಿಯಲ್ಲಿದ್ದ ಕೋಳಿಗಳು ರಸ್ತೆಯ ಮೇಲೆ ಹರಡಿದವು. ಈ ದೃಶ್ಯವನ್ನು ಕಂಡ ಸ್ಥಳೀಯರು ಹಾಗೂ ಹಾದುಹೋಗುತ್ತಿದ್ದ ಪ್ರಯಾಣಿಕರು ಲಾರಿ ಸಮೀಪಕ್ಕೆ ದೌಡಾಯಿಸಿ, ಕೈಗೆ ಸಿಕ್ಕಷ್ಟು ಕೋಳಿಗಳನ್ನು ಹಿಡಿದುಕೊಳ್ಳಲು ಹರಸಾಹಸ ಪಟ್ಟರು.

ಜನರ ಹಾವಳಿ, ವೈರಲ್ ಆಗಿದ ದೃಶ್ಯ

ಘಟನೆಯ ಸುದ್ದಿಯೊಡನೆ ಪಕ್ಕದ ಹಳ್ಳಿಯವರೂ ಸ್ಥಳಕ್ಕೆ ಆಗಮಿಸಿ ಕೋಳಿಗಳನ್ನು ಹಿಡಿಯಲು ಮುಗಿಬಿದ್ದರು. ಈ ಗದ್ದಲದ ಮಧ್ಯೆ ಕೆಲವರು ಕೈಗೆ ಸಿಕ್ಕಷ್ಟು ಕೋಳಿಗಳನ್ನು ಕೈಯಲ್ಲಿ ಹಿಡಿದುಕೊಂಡು ಓಡಲು ಪ್ರಾರಂಭಿಸಿದರು. ಕೆಲವರು ಬೈಕ್ ಹಾಗೂ ಸೈಕಲ್ ಬಳಸಿ ಕೋಳಿಗಳನ್ನು ಸಾಗಿಸಿಕೊಳ್ಳುತ್ತಿದ್ದರೆ, ಇತರ ಕೆಲವರು ಬಟ್ಟೆ ಹಾಗೂ ಚೀಲಗಳಲ್ಲಿ ತುಂಬಿಕೊಂಡು ಹೋಗುವ ದೃಶ್ಯವೂ ಕಂಡುಬಂದಿದೆ.

ಸದ್ಯ, ಈ ಘಟನೆಯ ವಿಡಿಯೋ  ಹರಿದಾಡುತ್ತಿದ್ದು, ನೆಟ್ಟಿಗರು ಇದರ ಬಗ್ಗೆ ತೀವ್ರ ಚರ್ಚೆ ನಡೆಸುತ್ತಿದ್ದಾರೆ. ಲಾರಿಯ ಚಾಲಕನ ಸ್ಥಿತಿ ಹಾಗೂ ಅಪಘಾತದ ಪೈಚಾರಿ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

nazeer ahamad

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

3 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

3 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

22 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago