Latest

ಬೆಂಗಳೂರಿಗೆ ಬಂದಿಳಿದ ಕ್ರಿಸ್ ಗೇಲ್; ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಳಿದೆ ಕ್ರಿಸ್ ಗೇಲ್ ಅಬ್ಬರ.

ಕನ್ನಡ ಚಲನಚಿತ್ರ ಕಪ್ 2023ನೇ ಆವೃತ್ತಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಸ್ಯಾಂಡಲ್‌ವುಡ್‌ನ ಸ್ಟಾರ್‌ಗಳು ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನ ದಿಗ್ಗಜರು ಒಟ್ಟಾಗಿ ಆಡುವ ಈ ಟೂರ್ನಿ ಎರಡು ಆವೃತ್ತಿಗಳನ್ನು ಈಗಾಗಲೇ ಯಶಸ್ವಿಯಾಗಿ ಪೂರೈಸಿದ್ದು ಮೂರನೇ ಆವೃತ್ತಿ ಫೆಬ್ರವರಿ 24 ಹಾಗೂ 25ರಂದು ಆಯೋಜನೆಯಾಗಲಿದೆ. ಈ ಬಾರಿಯ ಕೆಸಿಸಿ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್‌ನ ದಿಗ್ಗಜ ಆಟಗಾರ ಕ್ರಿಸ್ ಗೇಲ್ ಭಾಗಿಯಾಗಲಿದ್ದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಎರಡು ದಿನಗಳ ಕಾಲ ಕ್ರಿಕೆಟ್ ಗೇಲ್ ಅಬ್ಬರ ನಡೆಯಲಿದೆ.
ಸ್ಯಾಂಡಲ್‌ವುಡ್‌ನ ಸ್ಟಾರ್‌ಗಳನ್ನು ಒಳಗೊಂಡ ಆರು ತಂಡಗಳ ನಡುವೆ ಈ ಟೂರ್ನಿ ನಡೆಯಲಿದ್ದು ಪ್ರತಿ ತಂಡದಲ್ಲಿಯೂ ಅಂತಾರಾಷ್ಟ್ರೀಯ ಕ್ರಿಕೆಟ್‌ನ ತಲಾ ಒಬ್ಬ ಸ್ಟಾರ್ ಆಟಗಾರ ಆಡಲಿದ್ದಾರೆ. ಈ ಪೈಕಿ ಕ್ರಿಸ್ ಗೇಲ್ ಕೂಡ ಒಬ್ಬರಾಗಿದ್ದು ಕಿಚ್ಚ ಸುದೀಪ್ ನಾಯಕತ್ವದ ತಂಡದಲ್ಲಿ ಕ್ರಿಸ್ ಗೇಲ್ ಕಣಕ್ಕಿಳಿಯಲಿದ್ದಾರೆ.

ಭ್ರಷ್ಟರ ಬೇಟೆ

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

3 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

18 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

19 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago