Latest

ಬೆಂಗಳೂರಿಗೆ ಬಂದಿಳಿದ ಕ್ರಿಸ್ ಗೇಲ್; ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಳಿದೆ ಕ್ರಿಸ್ ಗೇಲ್ ಅಬ್ಬರ.

ಕನ್ನಡ ಚಲನಚಿತ್ರ ಕಪ್ 2023ನೇ ಆವೃತ್ತಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಸ್ಯಾಂಡಲ್‌ವುಡ್‌ನ ಸ್ಟಾರ್‌ಗಳು ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನ ದಿಗ್ಗಜರು ಒಟ್ಟಾಗಿ ಆಡುವ ಈ ಟೂರ್ನಿ ಎರಡು ಆವೃತ್ತಿಗಳನ್ನು ಈಗಾಗಲೇ ಯಶಸ್ವಿಯಾಗಿ ಪೂರೈಸಿದ್ದು ಮೂರನೇ ಆವೃತ್ತಿ ಫೆಬ್ರವರಿ 24 ಹಾಗೂ 25ರಂದು ಆಯೋಜನೆಯಾಗಲಿದೆ. ಈ ಬಾರಿಯ ಕೆಸಿಸಿ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್‌ನ ದಿಗ್ಗಜ ಆಟಗಾರ ಕ್ರಿಸ್ ಗೇಲ್ ಭಾಗಿಯಾಗಲಿದ್ದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಎರಡು ದಿನಗಳ ಕಾಲ ಕ್ರಿಕೆಟ್ ಗೇಲ್ ಅಬ್ಬರ ನಡೆಯಲಿದೆ.
ಸ್ಯಾಂಡಲ್‌ವುಡ್‌ನ ಸ್ಟಾರ್‌ಗಳನ್ನು ಒಳಗೊಂಡ ಆರು ತಂಡಗಳ ನಡುವೆ ಈ ಟೂರ್ನಿ ನಡೆಯಲಿದ್ದು ಪ್ರತಿ ತಂಡದಲ್ಲಿಯೂ ಅಂತಾರಾಷ್ಟ್ರೀಯ ಕ್ರಿಕೆಟ್‌ನ ತಲಾ ಒಬ್ಬ ಸ್ಟಾರ್ ಆಟಗಾರ ಆಡಲಿದ್ದಾರೆ. ಈ ಪೈಕಿ ಕ್ರಿಸ್ ಗೇಲ್ ಕೂಡ ಒಬ್ಬರಾಗಿದ್ದು ಕಿಚ್ಚ ಸುದೀಪ್ ನಾಯಕತ್ವದ ತಂಡದಲ್ಲಿ ಕ್ರಿಸ್ ಗೇಲ್ ಕಣಕ್ಕಿಳಿಯಲಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

10 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

20 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

20 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 day ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 day ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 day ago