ಕುಂದಗೋಳ; ಶುದ್ದ ನೀರಿನ ಘಟಕ ಕೆಟ್ಟು ನಿಂತಿದ್ದು. ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತೆಪಸುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರು ಪೂರೈಸಲು ಘಟಕ ಸ್ಥಾಪಿಸಲಾಗಿದೆ.
ಅದರಂತೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳದಿಂದ ಶುದ್ದ ನೀರಿನ ಘಟಕ ಕಾರ್ಯನಿರ್ವಹಸದೆ ಸ್ಥಗಿತಗೂಂಡಿದೆ. ಸರಕಾರ ಕುಡಿಯುವ ನೀರಿಗೆ ಕೋಟಿ ಕೋಟಿ ಅನುದಾನ ವ್ಯಯಿಸಲು ಹಣ ಬಿಡುಗಡೆ ಮಾಡಿದರು ಅಧಿಕಾರಗಳ ಆಟಕ್ಕೆ ಪಾಳು ಬಿಳ್ಳುವು ಸ್ಥಿತಿಗೆ ಬಂದು ತಲುಪಿದೆ ಅಂದರೆ, ನಿಜಕ್ಕೂ ಇವರೇನು ಕತ್ತಿ ಕಾಯುತ್ತ ಇದ್ದಾರಾ?. ಅನ್ನೂವುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರ್ತಾ ಇದೆ.
ಇನ್ನೂ ಕುಂದಗೋಳ ತಾಲೂಕಿನ ಹೀರೆನರ್ತಿ ಗ್ರಾಮದಲ್ಲಿ 13 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸರಬರಾಜು 8-10 ದಿನಕ್ಕೆ ನಲ್ಲಿ ನೀರು ಪೂರೈಸುತ್ತಾರೆ ಅಂತೆ. ಸಾಕಾಗವುಷ್ಟು ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಕೆರೆಯ ನೀರು ಕುಡಿಯಲು ಯೋಗ್ಯವಲ್ಲದ ಇದ್ದರೂ ಬಳಕೆಗೆ ಉಪಯೋಗ ಮಾಡುತ್ತಾರೆ. ಇಲ್ಲಿ ಜನ
ಇಷ್ಟೇಲ್ಲಾ ಸಮಸ್ಯೆ ಆಗರವಾಗಿರುವ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಿಂದೇಟು ಹಾಕುತ್ತಿದ್ದರೆ ಕಾಣಸುತ್ತೇ. ಅಧಿಕಾರಿಗಳು.
ವರದಿ; ಶಾನು ಯಲಿಗಾರ
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…