ಕುಂದಗೋಳ; ಶುದ್ದ ನೀರಿನ ಘಟಕ ಕೆಟ್ಟು ನಿಂತಿದ್ದು. ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತೆಪಸುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರು ಪೂರೈಸಲು ಘಟಕ ಸ್ಥಾಪಿಸಲಾಗಿದೆ.
ಅದರಂತೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳದಿಂದ ಶುದ್ದ ನೀರಿನ ಘಟಕ ಕಾರ್ಯನಿರ್ವಹಸದೆ ಸ್ಥಗಿತಗೂಂಡಿದೆ. ಸರಕಾರ ಕುಡಿಯುವ ನೀರಿಗೆ ಕೋಟಿ ಕೋಟಿ ಅನುದಾನ ವ್ಯಯಿಸಲು ಹಣ ಬಿಡುಗಡೆ ಮಾಡಿದರು ಅಧಿಕಾರಗಳ ಆಟಕ್ಕೆ ಪಾಳು ಬಿಳ್ಳುವು ಸ್ಥಿತಿಗೆ ಬಂದು ತಲುಪಿದೆ ಅಂದರೆ, ನಿಜಕ್ಕೂ ಇವರೇನು ಕತ್ತಿ ಕಾಯುತ್ತ ಇದ್ದಾರಾ?. ಅನ್ನೂವುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರ್ತಾ ಇದೆ.
ಇನ್ನೂ ಕುಂದಗೋಳ ತಾಲೂಕಿನ ಹೀರೆನರ್ತಿ ಗ್ರಾಮದಲ್ಲಿ 13 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸರಬರಾಜು 8-10 ದಿನಕ್ಕೆ ನಲ್ಲಿ ನೀರು ಪೂರೈಸುತ್ತಾರೆ ಅಂತೆ. ಸಾಕಾಗವುಷ್ಟು ನೀರು ಪೂರೈಕೆ ಆಗದ ಹಿನ್ನೆಲೆಯಲ್ಲಿ ಕೆರೆಯ ನೀರು ಕುಡಿಯಲು ಯೋಗ್ಯವಲ್ಲದ ಇದ್ದರೂ ಬಳಕೆಗೆ ಉಪಯೋಗ ಮಾಡುತ್ತಾರೆ. ಇಲ್ಲಿ ಜನ
ಇಷ್ಟೇಲ್ಲಾ ಸಮಸ್ಯೆ ಆಗರವಾಗಿರುವ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಿಂದೇಟು ಹಾಕುತ್ತಿದ್ದರೆ ಕಾಣಸುತ್ತೇ. ಅಧಿಕಾರಿಗಳು.
ವರದಿ; ಶಾನು ಯಲಿಗಾರ
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…