ಉತ್ತರಕನ್ನಡ ಜಿಲ್ಲೆಗೆ ಘಟನೆ ನಡೆದು ದಿನಗಳು ಕಳೆಯುತ್ತಿದ್ದಂತೆ ಒಬ್ಬರಾದ ಮೇಲೆ ಒಬ್ಬರು ರಾಜಕಾರಣಿಗಳು ಶೀರೂರು ಘಟನಾ ಸ್ಥಳಕ್ಕೆ ಬೇಟಿ ನೀಡುತ್ತಿದ್ದಾರೆ , ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು ಕೂಡ ದಿ: 21 ರಂದು ಶಿರುರಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಘಟನಾ ಸ್ಥಳದಲ್ಲಿ ಮಣ್ಣು ತೆಗಿಯುವ ಕೆಲಸ ನಡೆಯುತ್ತಿದೆ ಯಾವುದೇ ವಿಳಂಬವಿಲ್ಲ ,ಮತ್ತು ನಾನು ಇಲ್ಲಿ ರಾಜಕೀಯ ಮಾಡಲು ಬಂದಿಲ್ಲ ಮಣ್ಣಿನಡಿಯಲ್ಲಿ ಸಿಲುಕಿ ಸವನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ ,ಹಾಗೆಯೇ ಮಣ್ಣಿನಡಿ ಇರುವ ಅರ್ಜುನ್ ಅವರನ್ನು ಕೂಡ ಕೂಡಲೇ ರಕ್ಷಣೆ ಮಾಡಲಾಗುವುದು,ಮತ್ತು ಮಣ್ಣಿನಡಿ ಸಿಲುಕಿರುವ ಕೇರಳ ಮೂಲದ ಅರ್ಜುನ್ ನನ್ನು ರಕ್ಷಣೆ ಮಾಡಲು ಅಲ್ಲಿ ಜನ ಕೂಡ ಬಂದಿದ್ದಾರೆ ನಾವು ಕೂಡ ಆತನ ರಕ್ಷಣೆ ಪ್ರಯತ್ನದಲ್ಲಿದ್ದೇವೆ,ಎಂದು ಹೇಳಿದ್ದಾರೆ
ಇನ್ನು ಈ ಘಟನೆ ಕುರಿತಂತೆ ಐ ಆರ್ ಬಿ ಇರಲಿ ಯಾವುದೇ ಅಧಿಕಾರಿಗಳು ಇರಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಾಗೂ ಗುಡ್ಡ ದೊಡ್ಡ ಪ್ರಮಾಣದಲ್ಲಿ ಕುಸಿದಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ,, ಈ ಸಮಯದಲ್ಲಿ
ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು
ವರದಿ : ಶ್ರೀಪಾದ್ ಎಸ್
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…