Politics

ಉತ್ತರಕನ್ನಡ ಜಿಲ್ಲೆಗೆ ಸಿಎಂ ಬೇಟಿ; ನಾನು ಇಲ್ಲಿ ರಾಜಕೀಯ ಮಾಡಲಿಕ್ಕೆ ಬಂದಿಲ್ಲ ಎಂದ ಸಿ.ಎಂ

ಉತ್ತರಕನ್ನಡ ಜಿಲ್ಲೆಗೆ ಘಟನೆ ನಡೆದು ದಿನಗಳು ಕಳೆಯುತ್ತಿದ್ದಂತೆ ಒಬ್ಬರಾದ ಮೇಲೆ ಒಬ್ಬರು ರಾಜಕಾರಣಿಗಳು ಶೀರೂರು ಘಟನಾ ಸ್ಥಳಕ್ಕೆ ಬೇಟಿ ನೀಡುತ್ತಿದ್ದಾರೆ , ಈ ಕುರಿತು ಮಾನ್ಯ ಮುಖ್ಯಮಂತ್ರಿಗಳು ಕೂಡ ದಿ: 21 ರಂದು ಶಿರುರಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಘಟನಾ ಸ್ಥಳದಲ್ಲಿ ಮಣ್ಣು ತೆಗಿಯುವ ಕೆಲಸ ನಡೆಯುತ್ತಿದೆ ಯಾವುದೇ ವಿಳಂಬವಿಲ್ಲ ,ಮತ್ತು ನಾನು ಇಲ್ಲಿ ರಾಜಕೀಯ ಮಾಡಲು ಬಂದಿಲ್ಲ ಮಣ್ಣಿನಡಿಯಲ್ಲಿ ಸಿಲುಕಿ ಸವನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ ,ಹಾಗೆಯೇ ಮಣ್ಣಿನಡಿ ಇರುವ ಅರ್ಜುನ್ ಅವರನ್ನು ಕೂಡ ಕೂಡಲೇ ರಕ್ಷಣೆ ಮಾಡಲಾಗುವುದು,ಮತ್ತು ಮಣ್ಣಿನಡಿ ಸಿಲುಕಿರುವ ಕೇರಳ ಮೂಲದ ಅರ್ಜುನ್ ನನ್ನು ರಕ್ಷಣೆ ಮಾಡಲು ಅಲ್ಲಿ ಜನ ಕೂಡ ಬಂದಿದ್ದಾರೆ ನಾವು ಕೂಡ ಆತನ ರಕ್ಷಣೆ ಪ್ರಯತ್ನದಲ್ಲಿದ್ದೇವೆ,ಎಂದು ಹೇಳಿದ್ದಾರೆ
ಇನ್ನು ಈ ಘಟನೆ ಕುರಿತಂತೆ ಐ ಆರ್ ಬಿ ಇರಲಿ ಯಾವುದೇ ಅಧಿಕಾರಿಗಳು ಇರಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಾಗೂ ಗುಡ್ಡ ದೊಡ್ಡ ಪ್ರಮಾಣದಲ್ಲಿ ಕುಸಿದಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ,, ಈ ಸಮಯದಲ್ಲಿ
ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು
ವರದಿ : ಶ್ರೀಪಾದ್ ಎಸ್

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

5 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

7 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 day ago