ಹಾನಗಲ್ ತಾಲೂಕಿನ ಹೊಸಕೋಪ್ಪಾ ಗ್ರಾಮದ ಬಸವರಾಜ ಗೌಳಿ ಅವರ ಮನೆಯೊಳಗೆ ನುಗ್ಗಿದ ನಾಗರ ಹಾವನ್ನು ಗಿರೀಶ್ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಹಿಡಿದು ಸುರಕ್ಷಿತವಾಗಿ ಅರಣ್ಯದಲ್ಲಿ ಬಿಡುಗಡೆ ಮಾಡಲಾಗಿದೆ.
ಇದೆ ರೀತಿಯಲ್ಲಿ, ರಾಮಾಪುರ ಶಾಖೆಯ ಅಟ್ಟಣಗಿ ಗ್ರಾಮದ ವೀರಪ್ಪ ಕಂಬಾರ ಅವರ ಮನೆಯಲ್ಲಿ ಕಂಡುಬಂದ ಮತ್ತೊಂದು ನಾಗರ ಹಾವನ್ನು ಸುನೀಲ್ ಹೊನ್ನಾವರ ಉಪ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಾಳ, ಮುತ್ತುರಾಜ ಗಸ್ತು ವನಪಾಲಕರು, ಹುಡೆಲ್ಕೊಪ್ಪ ಹಾಗೂ ಶ್ರೀ ವಿರೇಶ್ ವಲಯ ಅರಣ್ಯಾಧಿಕಾರಿಗಳು ಹಿಡಿದು, ಅದನ್ನು ಸಹ ಸುರಕ್ಷಿತವಾಗಿ ಅರಣ್ಯಕ್ಕೆ ಮರಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಸಂತೋಷ, ಪರಶುರಾಮ ಸೇರಿದಂತೆ ಸಮಿತಿಯ ಸದಸ್ಯರು ಮತ್ತು ಸ್ಥಳೀಯ ಗ್ರಾಮಸ್ಥರು ಭಾಗವಹಿಸಿದ್ದರು.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…