ಹಾನಗಲ್ ತಾಲೂಕಿನ ಹೊಸಕೋಪ್ಪಾ ಗ್ರಾಮದ ಬಸವರಾಜ ಗೌಳಿ ಅವರ ಮನೆಯೊಳಗೆ ನುಗ್ಗಿದ ನಾಗರ ಹಾವನ್ನು ಗಿರೀಶ್ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಹಿಡಿದು ಸುರಕ್ಷಿತವಾಗಿ ಅರಣ್ಯದಲ್ಲಿ ಬಿಡುಗಡೆ ಮಾಡಲಾಗಿದೆ.
ಇದೆ ರೀತಿಯಲ್ಲಿ, ರಾಮಾಪುರ ಶಾಖೆಯ ಅಟ್ಟಣಗಿ ಗ್ರಾಮದ ವೀರಪ್ಪ ಕಂಬಾರ ಅವರ ಮನೆಯಲ್ಲಿ ಕಂಡುಬಂದ ಮತ್ತೊಂದು ನಾಗರ ಹಾವನ್ನು ಸುನೀಲ್ ಹೊನ್ನಾವರ ಉಪ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಾಳ, ಮುತ್ತುರಾಜ ಗಸ್ತು ವನಪಾಲಕರು, ಹುಡೆಲ್ಕೊಪ್ಪ ಹಾಗೂ ಶ್ರೀ ವಿರೇಶ್ ವಲಯ ಅರಣ್ಯಾಧಿಕಾರಿಗಳು ಹಿಡಿದು, ಅದನ್ನು ಸಹ ಸುರಕ್ಷಿತವಾಗಿ ಅರಣ್ಯಕ್ಕೆ ಮರಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಸಂತೋಷ, ಪರಶುರಾಮ ಸೇರಿದಂತೆ ಸಮಿತಿಯ ಸದಸ್ಯರು ಮತ್ತು ಸ್ಥಳೀಯ ಗ್ರಾಮಸ್ಥರು ಭಾಗವಹಿಸಿದ್ದರು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…