ವಂದೇ ಭಾರತ ಎಕ್ಸ್ಪ್ರೆಸ್ ರೈಲಿನಲ್ಲಿ ಭೋಪಾಲ್ನಿಂದ ಗ್ವಾಲಿಯರ್ಗೆ ಪ್ರಯಾಣಿಸುತ್ತಿದ್ದ ಸುಬೋಧ್ ಪಹಲಾಜನ್ ಎಂಬ ಪ್ರಯಾಣಿಕರಿಗೆ ಎಸ್ಆರ್ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ.
ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ ಜಿರಳೆಮರಿಯೊಂದು ಕಣ್ಣಿಗೆ ಬಿದ್ದಿದೆ. ಸುಬೋಧ ತಡಮಾಡದೆ ಟ್ವೀಟ್ ಮೂಲಕ ಐಆರ್ಸಿಟಿಸಿಯ ಕಳಪೆ ಸೇವೆಯ ಕುರಿತು ರೈಲ್ವೇ ಇಲಾಖೆಯ ಗಮನ ಸೆಳೆದಿದ್ದಾರೆ. ನೆಟ್ಟಿಗರು ಈ ಟ್ವೀಟಿನಡಿ ತಾವು ಎದುರಿಸಿದ ಅನುಭವಗಳನ್ನೂ ಹಂಚಿಕೊಂಡು ಭಾರತೀಯ ರೈಲ್ವೆ ಇಲಾಖೆಯ ಬಗ್ಗೆ ಕಿಡಿಕಾರಿದ್ಧಾರೆ.
https://twitter.com/subodhpahalajan/status/1683298445006880770?ref_src=twsrc%5Etfw
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…