Latest

ವಂದೇ ಭಾರತ್ ರೈಲಿನಲ್ಲಿ ಕೊಟ್ಟ ಚಪಾತಿಯಲ್ಲಿ ಜಿರಳೆ!

ವಂದೇ ಭಾರತ ಎಕ್ಸ್​ಪ್ರೆಸ್​ ರೈಲಿನಲ್ಲಿ ಭೋಪಾಲ್​ನಿಂದ ಗ್ವಾಲಿಯರ್​ಗೆ ಪ್ರಯಾಣಿಸುತ್ತಿದ್ದ ಸುಬೋಧ್​ ಪಹಲಾಜನ್​ ಎಂಬ ಪ್ರಯಾಣಿಕರಿಗೆ ಎಸ್​ಆರ್​ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ.
ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ ಜಿರಳೆಮರಿಯೊಂದು ಕಣ್ಣಿಗೆ ಬಿದ್ದಿದೆ. ಸುಬೋಧ ತಡಮಾಡದೆ ಟ್ವೀಟ್​ ಮೂಲಕ ಐಆರ್​ಸಿಟಿಸಿಯ ಕಳಪೆ ಸೇವೆಯ ಕುರಿತು ರೈಲ್ವೇ ಇಲಾಖೆಯ ಗಮನ ಸೆಳೆದಿದ್ದಾರೆ. ನೆಟ್ಟಿಗರು ಈ ಟ್ವೀಟಿನಡಿ ತಾವು ಎದುರಿಸಿದ ಅನುಭವಗಳನ್ನೂ ಹಂಚಿಕೊಂಡು ಭಾರತೀಯ ರೈಲ್ವೆ ಇಲಾಖೆಯ ಬಗ್ಗೆ ಕಿಡಿಕಾರಿದ್ಧಾರೆ.

https://twitter.com/subodhpahalajan/status/1683298445006880770?ref_src=twsrc%5Etfw  

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago