ವಂದೇ ಭಾರತ ಎಕ್ಸ್ಪ್ರೆಸ್ ರೈಲಿನಲ್ಲಿ ಭೋಪಾಲ್ನಿಂದ ಗ್ವಾಲಿಯರ್ಗೆ ಪ್ರಯಾಣಿಸುತ್ತಿದ್ದ ಸುಬೋಧ್ ಪಹಲಾಜನ್ ಎಂಬ ಪ್ರಯಾಣಿಕರಿಗೆ ಎಸ್ಆರ್ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ.
ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ ಜಿರಳೆಮರಿಯೊಂದು ಕಣ್ಣಿಗೆ ಬಿದ್ದಿದೆ. ಸುಬೋಧ ತಡಮಾಡದೆ ಟ್ವೀಟ್ ಮೂಲಕ ಐಆರ್ಸಿಟಿಸಿಯ ಕಳಪೆ ಸೇವೆಯ ಕುರಿತು ರೈಲ್ವೇ ಇಲಾಖೆಯ ಗಮನ ಸೆಳೆದಿದ್ದಾರೆ. ನೆಟ್ಟಿಗರು ಈ ಟ್ವೀಟಿನಡಿ ತಾವು ಎದುರಿಸಿದ ಅನುಭವಗಳನ್ನೂ ಹಂಚಿಕೊಂಡು ಭಾರತೀಯ ರೈಲ್ವೆ ಇಲಾಖೆಯ ಬಗ್ಗೆ ಕಿಡಿಕಾರಿದ್ಧಾರೆ.
https://twitter.com/subodhpahalajan/status/1683298445006880770?ref_src=twsrc%5Etfw
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…