ಕುಂದಗೋಳ; ಗ್ರಾಮದ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ್ನು ಪೂರೈಸಬೇಕೆಂಬ ಸದ್ದೋಶದಿಂದ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರಿನ ಘಟಕ ಸ್ಥಾಪಿಸಿದೆ.
ಅದರಂತೆ ಕುಂದಗೋಳ ತಾಲೂಕಿನ ಹೀರೆಗುಂಜಳ ಗ್ರಾಮದ ಗ್ರಾಮ ಪಂಚಾಯತ್ 2013-14ನೇ ಸಾಲಿನ 14&15 ಹಣಕಾಸಿನಲ್ಲಿ ನಿರ್ಮಿಸಿಲಾಗಿದ, ಶುದ್ದ ಕುಡಿಯುವ ನೀರಿನ ಘಟಕ ಕಳೆದ ಹಲವಾರು ದಿನಗಳಿಂದ ಶುದ್ದ ನೀರಿನ ಘಟಕ ಸ್ಥಗಿತಗೊಂಡಿತು. ಈ ಕುರಿತು ನಿಮ್ಮ ಭ್ರಷ್ಟರ ಬೇಟೆ ಪತ್ರಿಕೆ ಕಳೆದ ನವೆಂಬರ್ ತಿಂಗಳಲ್ಲಿ ಶುದ್ದ ನೀರಿನ ಘಟಕ ದುರಸ್ತಿಯಲ್ಲಿ ಇದ್ದರೂ ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ? ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಬಿತ್ತಿರಿಸಿ ಅಧಿಕಾರಿಗಳ ಗಮನ ಸೆಳದಿತ್ತು. ಕೊನೆಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಭಾಗ್ಯ ಒದಗಿಸಿದ್ದಾರೆ.
ಹೌದು..! ಡಿಸೆಂಬರ್ ತಿಂಗಳಲ್ಲಿ ತಾಲೂಕ ಪಂಚಾಯತ್ 15 ನೇ ಹಣಕಾಸಿನ ಯೋಜನೆಯಡಿಯಲ್ಲಿ 146643 ಲಕ್ಷ ರೂಪಾಯಿ ವೆಚ್ಚ ಭರಸಿ ಶುದ್ದ ನೀರಿನ ಘಟಕ ಕಾರ್ಯಾರಂಭಸಿಲಾಗಿದೆ. ಇದು ಭ್ರಷ್ಟರ ಬೇಟೆ ಪತ್ರಿಕೆಯ ಫಲಶೃತಿ. ಈ ಪತ್ರಿಕೆ ಸದಾ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೆ.
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…