ಕುಂದಗೋಳ; ಗ್ರಾಮದ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ್ನು ಪೂರೈಸಬೇಕೆಂಬ ಸದ್ದೋಶದಿಂದ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರಿನ ಘಟಕ ಸ್ಥಾಪಿಸಿದೆ.
ಅದರಂತೆ ಕುಂದಗೋಳ ತಾಲೂಕಿನ ಹೀರೆಗುಂಜಳ ಗ್ರಾಮದ ಗ್ರಾಮ ಪಂಚಾಯತ್ 2013-14ನೇ ಸಾಲಿನ 14&15 ಹಣಕಾಸಿನಲ್ಲಿ ನಿರ್ಮಿಸಿಲಾಗಿದ, ಶುದ್ದ ಕುಡಿಯುವ ನೀರಿನ ಘಟಕ ಕಳೆದ ಹಲವಾರು ದಿನಗಳಿಂದ ಶುದ್ದ ನೀರಿನ ಘಟಕ ಸ್ಥಗಿತಗೊಂಡಿತು. ಈ ಕುರಿತು ನಿಮ್ಮ ಭ್ರಷ್ಟರ ಬೇಟೆ ಪತ್ರಿಕೆ ಕಳೆದ ನವೆಂಬರ್ ತಿಂಗಳಲ್ಲಿ ಶುದ್ದ ನೀರಿನ ಘಟಕ ದುರಸ್ತಿಯಲ್ಲಿ ಇದ್ದರೂ ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ? ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಬಿತ್ತಿರಿಸಿ ಅಧಿಕಾರಿಗಳ ಗಮನ ಸೆಳದಿತ್ತು. ಕೊನೆಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಭಾಗ್ಯ ಒದಗಿಸಿದ್ದಾರೆ.
ಹೌದು..! ಡಿಸೆಂಬರ್ ತಿಂಗಳಲ್ಲಿ ತಾಲೂಕ ಪಂಚಾಯತ್ 15 ನೇ ಹಣಕಾಸಿನ ಯೋಜನೆಯಡಿಯಲ್ಲಿ 146643 ಲಕ್ಷ ರೂಪಾಯಿ ವೆಚ್ಚ ಭರಸಿ ಶುದ್ದ ನೀರಿನ ಘಟಕ ಕಾರ್ಯಾರಂಭಸಿಲಾಗಿದೆ. ಇದು ಭ್ರಷ್ಟರ ಬೇಟೆ ಪತ್ರಿಕೆಯ ಫಲಶೃತಿ. ಈ ಪತ್ರಿಕೆ ಸದಾ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೆ.
ವರದಿ; ಶಾನು ಯಲಿಗಾರ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…