ಕುಂದಗೋಳ; ಗ್ರಾಮದ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ್ನು ಪೂರೈಸಬೇಕೆಂಬ ಸದ್ದೋಶದಿಂದ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರಿನ ಘಟಕ ಸ್ಥಾಪಿಸಿದೆ.
ಅದರಂತೆ ಕುಂದಗೋಳ ತಾಲೂಕಿನ ಹೀರೆಗುಂಜಳ ಗ್ರಾಮದ ಗ್ರಾಮ ಪಂಚಾಯತ್ 2013-14ನೇ ಸಾಲಿನ 14&15 ಹಣಕಾಸಿನಲ್ಲಿ ನಿರ್ಮಿಸಿಲಾಗಿದ, ಶುದ್ದ ಕುಡಿಯುವ ನೀರಿನ ಘಟಕ ಕಳೆದ ಹಲವಾರು ದಿನಗಳಿಂದ ಶುದ್ದ ನೀರಿನ ಘಟಕ ಸ್ಥಗಿತಗೊಂಡಿತು. ಈ ಕುರಿತು ನಿಮ್ಮ ಭ್ರಷ್ಟರ ಬೇಟೆ ಪತ್ರಿಕೆ ಕಳೆದ ನವೆಂಬರ್ ತಿಂಗಳಲ್ಲಿ ಶುದ್ದ ನೀರಿನ ಘಟಕ ದುರಸ್ತಿಯಲ್ಲಿ ಇದ್ದರೂ ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ? ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಬಿತ್ತಿರಿಸಿ ಅಧಿಕಾರಿಗಳ ಗಮನ ಸೆಳದಿತ್ತು. ಕೊನೆಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಭಾಗ್ಯ ಒದಗಿಸಿದ್ದಾರೆ.
ಹೌದು..! ಡಿಸೆಂಬರ್ ತಿಂಗಳಲ್ಲಿ ತಾಲೂಕ ಪಂಚಾಯತ್ 15 ನೇ ಹಣಕಾಸಿನ ಯೋಜನೆಯಡಿಯಲ್ಲಿ 146643 ಲಕ್ಷ ರೂಪಾಯಿ ವೆಚ್ಚ ಭರಸಿ ಶುದ್ದ ನೀರಿನ ಘಟಕ ಕಾರ್ಯಾರಂಭಸಿಲಾಗಿದೆ. ಇದು ಭ್ರಷ್ಟರ ಬೇಟೆ ಪತ್ರಿಕೆಯ ಫಲಶೃತಿ. ಈ ಪತ್ರಿಕೆ ಸದಾ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೆ.
ವರದಿ; ಶಾನು ಯಲಿಗಾರ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…