Latest

ಶುದ್ದ ನೀರಿನ ಘಟಕ ಕಾರ್ಯಾರಂಭ; ಭ್ರಷ್ಟರ ಬೇಟೆ ಪತ್ರಿಕೆ ಇಂಪ್ಯಾಕ್ಟ್..!

ಕುಂದಗೋಳ; ಗ್ರಾಮದ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ್ನು ಪೂರೈಸಬೇಕೆಂಬ ಸದ್ದೋಶದಿಂದ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರಿನ ಘಟಕ ಸ್ಥಾಪಿಸಿದೆ.

ಅದರಂತೆ ಕುಂದಗೋಳ ತಾಲೂಕಿನ ಹೀರೆಗುಂಜಳ ಗ್ರಾಮದ ಗ್ರಾಮ ಪಂಚಾಯತ್ 2013-14ನೇ ಸಾಲಿನ 14&15 ಹಣಕಾಸಿನಲ್ಲಿ ನಿರ್ಮಿಸಿಲಾಗಿದ, ಶುದ್ದ ಕುಡಿಯುವ ನೀರಿನ ಘಟಕ ಕಳೆದ ಹಲವಾರು ದಿನಗಳಿಂದ ಶುದ್ದ ನೀರಿನ ಘಟಕ ಸ್ಥಗಿತಗೊಂಡಿತು. ಈ ಕುರಿತು ನಿಮ್ಮ ಭ್ರಷ್ಟರ ಬೇಟೆ ಪತ್ರಿಕೆ ಕಳೆದ ನವೆಂಬರ್ ತಿಂಗಳಲ್ಲಿ ಶುದ್ದ ನೀರಿನ ಘಟಕ ದುರಸ್ತಿಯಲ್ಲಿ ಇದ್ದರೂ ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ? ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಬಿತ್ತಿರಿಸಿ ಅಧಿಕಾರಿಗಳ ಗಮನ ಸೆಳದಿತ್ತು. ಕೊನೆಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಭಾಗ್ಯ ಒದಗಿಸಿದ್ದಾರೆ.

ಹೌದು..! ಡಿಸೆಂಬರ್ ತಿಂಗಳಲ್ಲಿ ತಾಲೂಕ ಪಂಚಾಯತ್ 15 ನೇ ಹಣಕಾಸಿನ ಯೋಜನೆಯಡಿಯಲ್ಲಿ 146643 ಲಕ್ಷ ರೂಪಾಯಿ ವೆಚ್ಚ ಭರಸಿ ಶುದ್ದ ನೀರಿನ ಘಟಕ ಕಾರ್ಯಾರಂಭಸಿಲಾಗಿದೆ. ಇದು ಭ್ರಷ್ಟರ ಬೇಟೆ ಪತ್ರಿಕೆಯ ಫಲಶೃತಿ. ಈ ಪತ್ರಿಕೆ ಸದಾ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

13 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

14 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

14 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

19 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

19 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

19 hours ago