ಕುಂದಗೋಳ; ಗ್ರಾಮದ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರಿನ್ನು ಪೂರೈಸಬೇಕೆಂಬ ಸದ್ದೋಶದಿಂದ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ನೀರಿನ ಘಟಕ ಸ್ಥಾಪಿಸಿದೆ.
ಅದರಂತೆ ಕುಂದಗೋಳ ತಾಲೂಕಿನ ಹೀರೆಗುಂಜಳ ಗ್ರಾಮದ ಗ್ರಾಮ ಪಂಚಾಯತ್ 2013-14ನೇ ಸಾಲಿನ 14&15 ಹಣಕಾಸಿನಲ್ಲಿ ನಿರ್ಮಿಸಿಲಾಗಿದ, ಶುದ್ದ ಕುಡಿಯುವ ನೀರಿನ ಘಟಕ ಕಳೆದ ಹಲವಾರು ದಿನಗಳಿಂದ ಶುದ್ದ ನೀರಿನ ಘಟಕ ಸ್ಥಗಿತಗೊಂಡಿತು. ಈ ಕುರಿತು ನಿಮ್ಮ ಭ್ರಷ್ಟರ ಬೇಟೆ ಪತ್ರಿಕೆ ಕಳೆದ ನವೆಂಬರ್ ತಿಂಗಳಲ್ಲಿ ಶುದ್ದ ನೀರಿನ ಘಟಕ ದುರಸ್ತಿಯಲ್ಲಿ ಇದ್ದರೂ ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ? ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಬಿತ್ತಿರಿಸಿ ಅಧಿಕಾರಿಗಳ ಗಮನ ಸೆಳದಿತ್ತು. ಕೊನೆಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಭಾಗ್ಯ ಒದಗಿಸಿದ್ದಾರೆ.
ಹೌದು..! ಡಿಸೆಂಬರ್ ತಿಂಗಳಲ್ಲಿ ತಾಲೂಕ ಪಂಚಾಯತ್ 15 ನೇ ಹಣಕಾಸಿನ ಯೋಜನೆಯಡಿಯಲ್ಲಿ 146643 ಲಕ್ಷ ರೂಪಾಯಿ ವೆಚ್ಚ ಭರಸಿ ಶುದ್ದ ನೀರಿನ ಘಟಕ ಕಾರ್ಯಾರಂಭಸಿಲಾಗಿದೆ. ಇದು ಭ್ರಷ್ಟರ ಬೇಟೆ ಪತ್ರಿಕೆಯ ಫಲಶೃತಿ. ಈ ಪತ್ರಿಕೆ ಸದಾ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೆ.
ವರದಿ; ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…