Latest

ಪುರುಷರ ಬಟ್ಟೆ ಧರಿಸಿದ ತೃತೀಯ ಲಿಂಗಿಗೆ ಟಿಕೆಟ್ ನೀಡಲು ಗೊಂದಲಕ್ಕೀಡಾದ ಕಂಡಕ್ಟರ್!

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ಆಧಾರ್​​ ಕಾರ್ಡ್​​​ ನೋಡಿ ಕಕ್ಕಾಬಿಕ್ಕಿಯಾಗಿದ್ದಾರೆ.
ಆಧಾರ್ ಕಾರ್ಡ್‌ನಲ್ಲಿ ಲಕ್ಷ್ಮೀ ಎಂಬ ಹೆಸರಿದ್ರೂ ಲಿಂಗದ ಜಾಗದಲ್ಲಿ ಪುರುಷ ಎಂದು ಉಲ್ಲೇಖಿಸಲಾಗಿತ್ತು. ಅದರ ಜತೆಗೆ ಲಕ್ಷ್ಮೀ ಪುರುಷರ ಬಟ್ಟೆ ಹಾಕಿದ್ದರಿಂದ ಗೊಂದಲಕ್ಕೀಡಾದ ಕಂಡಕ್ಟರ್ ಏನು ಮಾಡುವುದು ಎಂದು ತೋಚದೆ ಕಕ್ಕಾಬಿಕ್ಕಿಯಾಗಿದ್ದಾರೆ. ಪುರುಷರ ಬಟ್ಟೆ ಧರಿಸಿ ಬಂದ ತೃತೀಯ ಲಿಂಗಿಗೆ ಟಿಕೆಟ್‌ ನೀಡಲು ಪರದಾಡಿದ್ದಾರೆ. ರಾಯಚೂರುನಿಂದ ಯಾದಗಿರಿಗೆ ಬರುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ.
ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಎಂದು ಆಧಾರ್ ಕಾರ್ಡ್ ನೋಡಿದ ಕಂಡಕ್ಟರ್​​, ಹೆಸರು ಲಕ್ಷ್ಮೀ, ಲಿಂಗ ಪುರುಷ ಇದೇನಿದು ಎಂದು ಪ್ರಶ್ನಿಸಿದ ಕಂಡಕ್ಟರ್‌ಗೆ ಸಿಕ್ಕ ಉತ್ತರ ತೃತೀಯ ಲಿಂಗಿ ಎನ್ನೋದು. ನಾನು ಮಹಿಳೆಯರ ಬಟ್ಟೆ ಹಾಕಿಕೊಳ್ಳಲ್ಲ. ಯಾವಾಗಲೂ ಪುರುಷರ ಬಟ್ಟೆನೇ ಧರಿಸುತ್ತೇನೆ ಎಂದು ಹೇಳಿದ್ದು, ಕೊನೆಗೂ ಮನವರಿಕೆ ಮಾಡಿಕೊಂಡ ಕಂಡಕ್ಟರ್ ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಕೊಟ್ಟು ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

13 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

18 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

18 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

18 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

18 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

23 hours ago