ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ಆಧಾರ್ ಕಾರ್ಡ್ ನೋಡಿ ಕಕ್ಕಾಬಿಕ್ಕಿಯಾಗಿದ್ದಾರೆ.
ಆಧಾರ್ ಕಾರ್ಡ್ನಲ್ಲಿ ಲಕ್ಷ್ಮೀ ಎಂಬ ಹೆಸರಿದ್ರೂ ಲಿಂಗದ ಜಾಗದಲ್ಲಿ ಪುರುಷ ಎಂದು ಉಲ್ಲೇಖಿಸಲಾಗಿತ್ತು. ಅದರ ಜತೆಗೆ ಲಕ್ಷ್ಮೀ ಪುರುಷರ ಬಟ್ಟೆ ಹಾಕಿದ್ದರಿಂದ ಗೊಂದಲಕ್ಕೀಡಾದ ಕಂಡಕ್ಟರ್ ಏನು ಮಾಡುವುದು ಎಂದು ತೋಚದೆ ಕಕ್ಕಾಬಿಕ್ಕಿಯಾಗಿದ್ದಾರೆ. ಪುರುಷರ ಬಟ್ಟೆ ಧರಿಸಿ ಬಂದ ತೃತೀಯ ಲಿಂಗಿಗೆ ಟಿಕೆಟ್ ನೀಡಲು ಪರದಾಡಿದ್ದಾರೆ. ರಾಯಚೂರುನಿಂದ ಯಾದಗಿರಿಗೆ ಬರುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ.
ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಎಂದು ಆಧಾರ್ ಕಾರ್ಡ್ ನೋಡಿದ ಕಂಡಕ್ಟರ್, ಹೆಸರು ಲಕ್ಷ್ಮೀ, ಲಿಂಗ ಪುರುಷ ಇದೇನಿದು ಎಂದು ಪ್ರಶ್ನಿಸಿದ ಕಂಡಕ್ಟರ್ಗೆ ಸಿಕ್ಕ ಉತ್ತರ ತೃತೀಯ ಲಿಂಗಿ ಎನ್ನೋದು. ನಾನು ಮಹಿಳೆಯರ ಬಟ್ಟೆ ಹಾಕಿಕೊಳ್ಳಲ್ಲ. ಯಾವಾಗಲೂ ಪುರುಷರ ಬಟ್ಟೆನೇ ಧರಿಸುತ್ತೇನೆ ಎಂದು ಹೇಳಿದ್ದು, ಕೊನೆಗೂ ಮನವರಿಕೆ ಮಾಡಿಕೊಂಡ ಕಂಡಕ್ಟರ್ ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಕೊಟ್ಟು ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…