ಕೊಟ್ಟೂರು ಪಟ್ಟಣದ ಗಾಂಧಿ ವೃತದ ಬಿಡಿಸಿಸಿ ಬ್ಯಾಂಕ್ ಮುಂಭಾಗದ ಹತ್ತಿರ ಇರುವ ಬಸ್ ತಂಗುದಾಣದ ಮೇಲ್ಚಾವಣೆಯ ನಾಲ್ಕ್ ಪಿಲ್ಲರ್ ಗಳು ಕೊಳೆತು ಹೋಗಿ ತುಂಬಾನೇ ಅಪಾಯ ಮನೆ ಮಾಡಿದೆ ಇದರಿಂದಾಗಿ ಈ ನಿಲ್ದಾಣದಲ್ಲಿ ಪ್ರಯಾಣಿಕರು ನಿಲ್ಲಲು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಭಾಗದಲ್ಲಿ ದೇವಸ್ಥಾನ ದರ್ಶನಕ್ಕೆ ಬರುವ ಪ್ರಯಾಣಿಕರು ಹಾಗೂ ಕಾಲೇಜ್ ವಿದ್ಯಾರ್ಥಿಗಳು ಮಳೆ ಬಿಸಿಲು ಗಾಳಿ ಹೆಚ್ಚಿರುವಾಗ ಈ ಚಾವಣೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು ಈಗ ಹದೆಗೆಟ್ಟಿರುವ ಕಾರಣ ಪ್ರಯಾಣಿಕರಿಗೆ ನಿಲ್ಲಲು ಆಸರೆ ಇಲ್ಲದಂತೆ ಆಗಿದೆ.
ಪ್ರಯಾಣಿಕರು ಬಸ್ ಬರುವವರೆಗೆ ಮರ, ಬ್ಯಾಂಕ್, ಅಂಗಡಿ ಮುಗಟ್ಟು ಗಳಲ್ಲಿ ಆಸರೆ ಪಡೆದು ನಿಲ್ಲುವ ವ್ಯವಸ್ಥೆ ಉಂಟಾಗಿದೆ ಒಂದು ವೇಳೆ ಇದನ್ನು ಗಮನಿಸದೆ ಪ್ರಯಾಣಿಕರು ಮಳೆ, ಗಾಳಿ, ಹೆಚ್ಚಾಗಿರುವಾಗ ಈ ತಂಗುದಾಣದಲ್ಲಿ ಆಸರೆ ಪಡೆಯಲು ಬಂದು ನಿಂತರೆ ಖಂಡಿತ ಪ್ರಾಣಕ್ಕೆ ಕುತ್ತು ಬರುವುದರಲ್ಲಿ ಯಾವುದೇ ಸಂಶಯವಿಲ್ಲ.
ಬಸ್ಸು ತಂಗುದಾಣ ನಾಲ್ಕ್ ಪಿಲ್ಲರು ಗಳು ಸಂಪೂರ್ಣ ಕೊಳೆತು ಪ್ರಯಾಣಿಕರಿಗೆ ಜೀವಕ್ಕೆ ಆಪಾಯ ತರುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಬೇಗ ಎಚ್ಚರಗೊಂಡು ಇದನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರ ಒತ್ತಾಯ ವಾಗಿದೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…