ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.
ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…